ಬ್ರೇಕಿಂಗ್
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ ಸಾಂಪ್ರದಾಯಿಕ ಆಯುಷ್ ಔಷಧಿ ಗುಣಮಟ್ಟದ ಸುಧಾರಣೆಗಾಗಿ ICMR ದಲ್ಲಿ ‌ತಜ್ಞರ ಕಾರ್ಯಾಗಾರ ಚಂಪಾ, ಕಣವಿ, ಚಿದಾನಂದಮೂರ್ತಿ ಸಮಗ್ರ ಸಾಹಿತ್ಯ ಸಂಪುಟ ಲಭ್ಯ ಬೆಳಗಾವಿ ವಾಣಿಜ್ಯೋದ್ಯಮ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ - ಸ್ವಪ್ನಿಲ್ ಶಾ ನೂತನ ಅಧ್ಯಕ್ಷ ಸಾಂಸ್ಕೃತಿಕ ಮೆರುಗು ತಂದ ಯುವ ಸೌರಭ ಗೊತ್ತುವಳಿ ಅಂಗೀಕರಿಸದಿದ್ದರೆ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಯೊಂದಿಗೆ ಚರ್ಚೆ - ಸಚಿವ ಯತೀಂದ್ರ ಸಿದ್ಧರಾಮಯ್ಯ ಎಚ್ಚರಿಕೆ ಸಕಾಲಕ್ಕೆ ಮಾಹಿತಿ‌ ಒದಗಿಸದ ತಹಶೀಲ್ದಾರ ಸೇರಿ ಮೂವರಿಗೆ ತಲಾ 10 ಸಾವಿರ ದಂಡ “ಪ್ರಾಚೀನ ಬೌದ್ಧ ತಾಣ ಸಾರನಾಥ” ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರ್ಪಡೆ ಕಾರ್ಗಿಲ್ ವಿಜಯೋತ್ಸವ : ಮರಾಠಾ ಲಘು ಪದಾತಿದಳದ ಸೈನಿಕರ ಸಾಹಸ ಸುವರ್ಣಾಕ್ಷರ ಕಾರ್ಗಿಲ್‌ ವಿಜಯೋತ್ಸವ ನಿಮಿತ್ತ ಬೈಕ್‌ ರ್ಯಾಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ ಸಾಂಪ್ರದಾಯಿಕ ಆಯುಷ್ ಔಷಧಿ ಗುಣಮಟ್ಟದ ಸುಧಾರಣೆಗಾಗಿ ICMR ದಲ್ಲಿ ‌ತಜ್ಞರ ಕಾರ್ಯಾಗಾರ ಚಂಪಾ, ಕಣವಿ, ಚಿದಾನಂದಮೂರ್ತಿ ಸಮಗ್ರ ಸಾಹಿತ್ಯ ಸಂಪುಟ ಲಭ್ಯ ಬೆಳಗಾವಿ ವಾಣಿಜ್ಯೋದ್ಯಮ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ - ಸ್ವಪ್ನಿಲ್ ಶಾ ನೂತನ ಅಧ್ಯಕ್ಷ ಸಾಂಸ್ಕೃತಿಕ ಮೆರುಗು ತಂದ ಯುವ ಸೌರಭ ಗೊತ್ತುವಳಿ ಅಂಗೀಕರಿಸದಿದ್ದರೆ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಯೊಂದಿಗೆ ಚರ್ಚೆ - ಸಚಿವ ಯತೀಂದ್ರ ಸಿದ್ಧರಾಮಯ್ಯ ಎಚ್ಚರಿಕೆ ಸಕಾಲಕ್ಕೆ ಮಾಹಿತಿ‌ ಒದಗಿಸದ ತಹಶೀಲ್ದಾರ ಸೇರಿ ಮೂವರಿಗೆ ತಲಾ 10 ಸಾವಿರ ದಂಡ “ಪ್ರಾಚೀನ ಬೌದ್ಧ ತಾಣ ಸಾರನಾಥ” ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರ್ಪಡೆ ಕಾರ್ಗಿಲ್ ವಿಜಯೋತ್ಸವ : ಮರಾಠಾ ಲಘು ಪದಾತಿದಳದ ಸೈನಿಕರ ಸಾಹಸ ಸುವರ್ಣಾಕ್ಷರ ಕಾರ್ಗಿಲ್‌ ವಿಜಯೋತ್ಸವ ನಿಮಿತ್ತ ಬೈಕ್‌ ರ್ಯಾಲಿ
31 ಜುಲೈ 2026

ತಾಜಾ ಸುದ್ದಿ

ಸಾಂಪ್ರದಾಯಿಕ ಆಯುಷ್ ಔಷಧಿ ಗುಣಮಟ್ಟದ  ಸುಧಾರಣೆಗಾಗಿ ICMR ದಲ್ಲಿ ‌ತಜ್ಞರ ಕಾರ್ಯಾಗಾರ ರಾಷ್ಟ್ರೀಯ ಸುದ್ದಿ

ಸಾಂಪ್ರದಾಯಿಕ ಆಯುಷ್ ಔಷಧಿ ಗುಣಮಟ್ಟದ ಸುಧಾರಣೆಗಾಗಿ ICMR ದಲ್ಲಿ ‌ತಜ್ಞರ ಕಾರ್ಯಾಗಾರ

ದಿನವಿಡೀ ನಡೆದ ಕಾರ್ಯಾಗಾರದಲ್ಲಿ ಸಾಂಪ್ರದಾಯಿಕ  ಔಷಧಿಗಳ ಗುಣಮಟ್ಟ ಹಾಗೂ  ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಕುರಿತು ಚರ್ಚಿಸಲಾಯಿತು. 20 ಕ್ಕೂ ಅಧಿಕ ತಜ್ಞರು ಭಾಗವಹಿಸಿದ್ದರು

Admin

📰 ನ್ಯೂಸ್

ಎಲ್ಲಾ ನೋಡಿ →

📄 ಬೆಳಗಾವಿ ಜಿಲ್ಲೆಯ ಸುದ್ದಿ

ಎಲ್ಲಾ ನೋಡಿ →

📄 ಕರ್ನಾಟಕ ಸುದ್ದಿ

ಎಲ್ಲಾ ನೋಡಿ →
ಹಕ್ಕಿ-ಪಿಕ್ಕಿ ಸಮುದಾಯದ ಮೂಲಭೂತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಮಟ್ಟದಲ್ಲಿ ಕ್ರಮ - ಸಿಇಓ ಗ್ರಾಮ

ಹಕ್ಕಿ-ಪಿಕ್ಕಿ ಸಮುದಾಯದ ಮೂಲಭೂತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಮಟ್ಟದಲ್ಲಿ ಕ್ರಮ - ಸಿಇಓ

ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಅವರಲ್ಲಿರುವ ಕೌಶಲ್ಯಗಳನ್ನು ಗುರುತಿಸಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗದ ಅವಕಾಶಗಳನ್ನು ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು

Admin

📄 ರಾಷ್ಟ್ರೀಯ ಸುದ್ದಿ

ಎಲ್ಲಾ ನೋಡಿ →
ತುಂಬಿದ ಜೀವಜಲ : ಹಸಿರಾದ ಇಳೆ, ಖುಷಿಗೊಂಡ ರೈತ ಕೃಷಿ

ತುಂಬಿದ ಜೀವಜಲ : ಹಸಿರಾದ ಇಳೆ, ಖುಷಿಗೊಂಡ ರೈತ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿಯಮಿತ ಮಳೆಯಾಗುತ್ತಿದ್ದಂತೆ ಕೃಷ್ಣಾ ಹಾಗೂ ಅದರ ಉಪ ನದಿಗಳಾದ ವೇದಗಂಗಾ, ದೂದಗಂಗಾ ನದಿಗಳು ಮೈದುಂಬಿಕೊಂಡು ಹರಿಯಲು ಪ್ರಾರಂಭಿಸುವುದು ಪ್ರಕೃತಿಕ ಸಹಜ ಕ್ರಿಯೆ. ಇದರಿಂದ ಬೆಳಗಾವಿ ಜಿಲ್ಲೆಯ ಕೆಳಹಂತದ ಸಣ್ಣ ಪುಟ್ಟ ಸೇತುವೆಗಳು ನೀರಿನಲ್ಲಿ ಮುಳುಗುತ್ತವೆ. ನದಿಪಾತ್ರದಲ್ಲಿರುವ ದೇವಾಲಯಗಳಲ್ಲೂ ನೀರು ಪ್ರವೇಶಿಸುತ್ತದೆ. ಇದು ಪ್ರತಿ ವರ್ಷ ನಡೆಯುವ ಸಹಜತೆ. ಅನ್ನ ನೀಡುವ ರೈತರ ಜೀವಕಳೆ ತುಂಬಿ ಕ್ರಿಯೆಯನ್ನು ಸಂಭ್ರಮಿಸಿದರೆ ರೈತ ಇನ್ನಷ್ಟು ಉತ್ಸಾಭರಿತನಾಗುತ್ತಾನೆ.

Admin

📄 ಅಂತರಾಷ್ಟ್ರೀಯ ಸುದ್ದಿ

ಎಲ್ಲಾ ನೋಡಿ →

📚 ಸಾಹಿತ್ಯ

ಎಲ್ಲಾ ನೋಡಿ →

🎭 ಸಾಂಸ್ಕೃತಿಕ

ಎಲ್ಲಾ ನೋಡಿ →

🏛️ ರಾಜಕೀಯ - ಆಡಳಿತ

ಎಲ್ಲಾ ನೋಡಿ →

🎤 ಸಂದರ್ಶನ

ಎಲ್ಲಾ ನೋಡಿ →
ಪದ್ಮಶ್ರೀ ಪ್ರಶಸ್ತಿ ಕೆ.ಎಲ್.ಇ ಸಂಸ್ಥೆಗೆ ಸಂದ ಗೌರವ : ಪ್ರಭಾಕರ ಕೋರೆ ಸಂದರ್ಶನ

ಪದ್ಮಶ್ರೀ ಪ್ರಶಸ್ತಿ ಕೆ.ಎಲ್.ಇ ಸಂಸ್ಥೆಗೆ ಸಂದ ಗೌರವ : ಪ್ರಭಾಕರ ಕೋರೆ

ಸಾಧನೆಗೆ ಸವಾಲುಗಳು ಸಹಜ. ಎದುರಿಸಿಯೇ ಮುಂದೆ ಸಾಗಬೇಕಾಗುತ್ತದೆ. ಕೆ.ಎಲ್.ಇ. ಸಂಸ್ಥೆ ಸಾಮಾಜಿಕ ಮೌಲ್ಯಗಳನ್ನು ಮೈಗೂಡಿಸಿಕೊಂಡು ಪ್ರಜಾಪ್ರಭುತ್ವದ ನೆಲೆಯಲ್ಲಿ ಸಾಮಾಜಿಕ ಹಿತಾಸಕ್ತಿಗೆ ಶ್ರಮಿಸುತ್ತಿದೆ. ಇದರ‌ ಮಾಲೀಕತ್ವ ವೈಯಕ್ತಿಕವಾಗಿರದೇ ಸಮಾಜವೇ ಇದರ ಮಾಲೀಕತ್ವ ವಹಿಸಿ ಬೆಳೆಸುತ್ತಿದೆ. ಈಗ ತಮಗೆ 80 ವರ್ಷ ವಯಸ್ಸು ಕೊನೆಯ ಉಸಿರು ಇರುವವರೆಗೂ ಸಾಮಾಜಿಕ ಸೇವೆ ಸಲ್ಲಿಸುತ್ತೇನೆ. ಸಂಸ್ಥೆಯ ಮೂಲಕ ಶಿಕ್ಷಣ, ಆರೋಗ್ಯ ಸೇವೆ ಮನ್ನಿಸಿ ನೀಡಿದ ಗೌರವ ಸಂತಸ ತಂದಿದೆ.

Admin

🔬 ವಿಜ್ಞಾನ - ತಂತ್ರಜ್ಞಾನ

ಎಲ್ಲಾ ನೋಡಿ →
ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಜ್ಞಾನ - ತಂತ್ರಜ್ಞಾನ

ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಭಾರತದ ಮೊದಲ ಸರ್ಕಾರಿ AI ವಿಶ್ವವಿದ್ಯಾಲಯ. ಜಾಗತಿಕ ಮಟ್ಟದ AI ಪ್ರತಿಭೆಗಳನ್ನು ರೂಪಿಸಲು, ಸುಧಾರಿತ ಸಂಶೋಧನೆಗಳನ್ನು ಉತ್ತೇಜಿಸಲು ಮತ್ತು ಶಿಕ್ಷಣ ಸಂಸ್ಥೆಗಳು, ಉದ್ಯಮ ಹಾಗೂ ಸರ್ಕಾರದ ನಡುವೆ ಬಲವಾದ ಸಮನ್ವಯ ಸಾಧಿಸಲು ಈ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು.

Admin

🎓 ಶಿಕ್ಷಣ

ಎಲ್ಲಾ ನೋಡಿ →

💼 ಉದ್ಯೋಗ

ಎಲ್ಲಾ ನೋಡಿ →
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಉದ್ಯೋಗ

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ

ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಬಯಸಿರುವ ಯುವಕರ ಭವಿಷ್ಯದ ದೃಷ್ಟಿಯಿಂದ, ಅರ್ಹ ಅಭ್ಯರ್ಥಿಗಳು ಅವಕಾಶದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

Admin