ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಸಿಲಿಂಡರ್ ಬೆಲೆ ಏರಿಕೆ:ಜನಸಾಮಾನ್ಯರು ಸಂಕಷ್ಟಕ್ಕೆ: ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 35 ವೀಕ್ಷಣೆಗಳು

ಸಿಲಿಂಡರ್ ಬೆಲೆ ಏರಿಕೆ:ಜನಸಾಮಾನ್ಯರು ಸಂಕಷ್ಟಕ್ಕೆ: ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ

ಈಗಿನ 29 ರೂ. ಏರಿಕೆಯೊಂದಿಗೆ ಕೇವಲ ಮೂರು ತಿಂಗಳಲ್ಲಿ ಒಟ್ಟು 89 ರೂ. ಹೆಚ್ಚಳವಾಗಿದೆ.

ಸಿಲಿಂಡರ್ ಬೆಲೆ ಏರಿಕೆ:ಜನಸಾಮಾನ್ಯರು ಸಂಕಷ್ಟಕ್ಕೆ: ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ

ಬೆಳಗಾವಿ: ಅಡುಗೆ ಅನಿಲ (LPG) ಸಿಲಿಂಡರ್ ಬೆಲೆಯನ್ನು ಮತ್ತೆ 29 ರೂ. ಹೆಚ್ಚಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಖಂಡನೀಯ ಎಂದು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಕಳೆದ ಮೂರು ತಿಂಗಳಲ್ಲೇ ಇದು ಎರಡನೇ ಬಾರಿ ಬೆಲೆ ಏರಿಕೆಯಾಗಿದ್ದು, ಮಾರ್ಚ್ ತಿಂಗಳಲ್ಲಿ 60 ರೂ. ಹೆಚ್ಚಿಸಲಾಗಿತ್ತು. ಈಗಿನ 29 ರೂ. ಏರಿಕೆಯೊಂದಿಗೆ ಕೇವಲ ಮೂರು ತಿಂಗಳಲ್ಲಿ ಒಟ್ಟು 89 ರೂ. ಹೆಚ್ಚಳವಾಗಿದೆ. ಒಂದು ಕಡೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರುತ್ತಿದ್ದರೆ, ಮತ್ತೊಂದು ಕಡೆ ಅಡುಗೆ ಅನಿಲದ ಬೆಲೆ ಹೆಚ್ಚಿಸುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಮಧ್ಯಮ ವರ್ಗ, ಬಡವರು ಮತ್ತು ಗೃಹಿಣಿಯರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಕೇಂದ್ರ ಸರ್ಕಾರ ತಕ್ಷಣವೇ ಈ ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆದು, ಸಾಮಾನ್ಯ ಕುಟುಂಬಗಳಿಗೆ ಪರಿಹಾರ ಒದಗಿಸಬೇಕು. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಬದುಕನ್ನು ಇನ್ನಷ್ಟು ಸಂಕಷ್ಟಕ್ಕೆ ತಳ್ಳುವ ಬದಲು, ಅವರ ಹಿತಾಸಕ್ತಿಯನ್ನು ಕಾಪಾಡುವ ನೀತಿಗಳನ್ನು ಜಾರಿಗೆ ತರಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದ್ದಾರೆ.

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ