ಬ್ರೇಕಿಂಗ್
ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ ತುಂಬಿದ ಜೀವಜಲ : ಹಸಿರಾದ ಇಳೆ, ಖುಷಿಗೊಂಡ ರೈತ ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ ವಿಟಿಯು ಜಾಗತಿಕ ಮಟ್ಟದ ಖ್ಯಾತಿಗೆ ಗುಣಮಟ್ಟದ ಶಿಕ್ಷಣ ಅಳವಡಿಕೆ ಅಗತ್ಯ : ಕುಲಪತಿ ವಿದ್ಯಾಶಂಕರ್ ಸಲಹೆ ಮಳೆಯಾಗುತ್ತಿದ್ದು ಸದ್ಯ ಆತಂಕ ನಿವಾರಣೆ : ಸಚಿವ ಸತೀಶ ಜಾರಕಿಹೊಳಿ ಮೇಘಮೈತ್ರಿ ಸಾಹಿತ್ಯ ಸಂಭ್ರಮ: ಸಂಘ - ಸಂಸ್ಥೆಗಳ ಪ್ರಶಸ್ತಿ ಪ್ರದಾನ ಪರಂಪರೆ  ಗೌರವಯುತ ಕಾರ್ಯ - ಎಚ್.ಐ. ತಿಮ್ಮಾಪುರ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು? ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ ತುಂಬಿದ ಜೀವಜಲ : ಹಸಿರಾದ ಇಳೆ, ಖುಷಿಗೊಂಡ ರೈತ ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ ವಿಟಿಯು ಜಾಗತಿಕ ಮಟ್ಟದ ಖ್ಯಾತಿಗೆ ಗುಣಮಟ್ಟದ ಶಿಕ್ಷಣ ಅಳವಡಿಕೆ ಅಗತ್ಯ : ಕುಲಪತಿ ವಿದ್ಯಾಶಂಕರ್ ಸಲಹೆ ಮಳೆಯಾಗುತ್ತಿದ್ದು ಸದ್ಯ ಆತಂಕ ನಿವಾರಣೆ : ಸಚಿವ ಸತೀಶ ಜಾರಕಿಹೊಳಿ ಮೇಘಮೈತ್ರಿ ಸಾಹಿತ್ಯ ಸಂಭ್ರಮ: ಸಂಘ - ಸಂಸ್ಥೆಗಳ ಪ್ರಶಸ್ತಿ ಪ್ರದಾನ ಪರಂಪರೆ  ಗೌರವಯುತ ಕಾರ್ಯ - ಎಚ್.ಐ. ತಿಮ್ಮಾಪುರ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು?
08 ಜುಲೈ 2026
ಸಾಮರಸ್ಯ ಕೆಡಿಸುವ ಎಂಇಎಸ್‌, ಶಿವಸೇನೆ ನಿಷೇಧಕ್ಕೆ ಕರವೇ ಆಗ್ರಹ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 27 ವೀಕ್ಷಣೆಗಳು

ಸಾಮರಸ್ಯ ಕೆಡಿಸುವ ಎಂಇಎಸ್‌, ಶಿವಸೇನೆ ನಿಷೇಧಕ್ಕೆ ಕರವೇ ಆಗ್ರಹ

ಸಂಘಟನೆಗಳು ಮೇಲಿಂದ ಮೇಲೆ ಕನ್ನಡ ವಿರೋಧಿ ಹುನ್ನಾರಗಳನ್ನು ನಡೆಸುತ್ತಲೇ ಬಂದಿವೆ. ಆ ಮೂಲಕ  ಮುಗ್ಧ ಮರಾಠಿ ಬಾಂಧವರನ್ನು ದಾರಿ ತಪ್ಪಿಸಿ  ಉತ್ತಮ ಬಾಂಧವ್ಯ ಹಾಳುಗೆಡುವುತ್ತಿದ್ದಾರೆ.  ನಾಳೆ ನಡೆಲು ಉದ್ದೇಶಿರುವ ಹೋರಾಟಕ್ಕೆ ಜಿಲ್ಲಾ ಅಡಳಿತ ಮತ್ತು ಪೊಲೀಸ್‌ ಇಲಾಖೆ ಅವಕಾಶ ನೀಡಬಾರದು. ಒಂದು ವೇಳೆ ಅವಕಾಶ ಕೊಟ್ಟಿದ್ದಾರೆ ಪ್ರತಿಯಾಗಿ ಕರವೇ ಸ್ವಾಭಿಮಾನ ರ್ಯಾಲಿ ನಡೆಸುವುದು ಎಂದು ಎಚ್ಚರಿಕೆ ನೀಡಲಾಗಿದೆ

ಸಾಮರಸ್ಯ ಕೆಡಿಸುವ ಎಂಇಎಸ್‌, ಶಿವಸೇನೆ ನಿಷೇಧಕ್ಕೆ ಕರವೇ ಆಗ್ರಹ

--

ರಾಜಕೀಯ ದುರುದ್ಧೇಶದ ಕಾರಣ ಮೇಲಿಂದ ಮೇಲೆ ಕನ್ನಡ ಭಾಷೆ, ನೆಲದ ವಿರುದ್ಧವಾದ ನಿಲುವುಗಳನ್ನು ತಾಳುವುದರ ಮೂಲಕ ಗಡಿ ಭಾಗದಲ್ಲಿ ಭಾಷಾ ಸಾಮರಸ್ಯ ಹಾಗೂ ಕನ್ನಡ – ಮರಾಠಿ ಉಭಯ ಭಾಷಿಕರ ಬಾಂಧವ್ಯ ಕೆಡಿಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವ ಸೇನೆಯನ್ನು ಸರ್ಕಾರ ನಿಷೇಧಿಸಿ ಕ್ರಮ ತೆಗೆದುಕೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.

ನಾಳೆ ಬೆಳಗಾವಿಯಲ್ಲಿ ಎಂಇಎಸ್‌ ನಡೆಸಲು ಉದ್ದೇಶಿಸಿರುವ ಮಹಾಮೋರ್ಚಾ  ವಿರೋಧಿಸಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ  ರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾ ಅಧ್ಯಕ್ಷ ದೀಪಕ ಗುಡಗನಟ್ಟಿ, ಈ ಸಂಘಟನೆಗಳು ಮೇಲಿಂದ ಮೇಲೆ ಕನ್ನಡ ವಿರೋಧಿ ಹುನ್ನಾರಗಳನ್ನು ನಡೆಸುತ್ತಲೇ ಬಂದಿವೆ. ಆ ಮೂಲಕ  ಮುಗ್ಧ ಮರಾಠಿ ಬಾಂಧವರನ್ನು ದಾರಿ ತಪ್ಪಿಸಿ  ಉತ್ತಮ ಬಾಂಧವ್ಯ ಹಾಳುಗೆಡುವುತ್ತಿದ್ದಾರೆ.  ನಾಳೆ ನಡೆಲು ಉದ್ದೇಶಿರುವ ಹೋರಾಟಕ್ಕೆ ಜಿಲ್ಲಾ ಅಡಳಿತ ಮತ್ತು ಪೊಲೀಸ್‌ ಇಲಾಖೆ ಅವಕಾಶ ನೀಡಬಾರದು. ಒಂದು ವೇಳೆ ಅವಕಾಶ ಕೊಟ್ಟಿದ್ದಾರೆ ಪ್ರತಿಯಾಗಿ ಕರವೇ ಸ್ವಾಭಿಮಾನ ರ್ಯಾಲಿ ನಡೆಸುವುದು ಎಂದು ತಿಳಿಸಿದ್ದಾರೆ.

ಈ ಮಧ್ಯ ಕೆಲ ಮರಾಠಿ ಭಾಷಿಕ ಮಾಧ್ಯಮಗಳು ಕನ್ನಡಿಗರನ್ನು, ಕನ್ನಡ ಭಾಷೆಯನ್ನು ನಿಂದಿಸುವ ರೀತಿಯಲ್ಲಿ ಬರೆಯುತ್ತಿವೆ. ಅಂಥ  ಮಾಧ್ಯಮಗಳಿಗೆ  ಸರ್ಕಾರಿ ಜಾಹೀರಾತು ಕೊಡುವುದನ್ನು ಕೂಡಲೇ ನಿಲ್ಲಿಸಬೇಕೆಂದು ಎಂದು ದೀಪಕ ಗುಡಗನಟ್ಟಿ ಆಗ್ರಹಿಸಿದ್ದಾರೆ.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ ಜಿಲ್ಲೆಯ ಸುದ್ದಿ

ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ

ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹ ಪರಿಸ್ಥಿತಿಯಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಎಸ್.ಡಿ.ಆರ್.ಎಫ್.‌ನ 5, ಅಗ್ನಿಶಾಮಕ ಇಲಾಖೆಯ 9, ತಾಲೂಕಿನಲ್ಲಿ 27 ಸೇರಿದಂತರ  ಒಟ್ಟು 41 ಬೋಟುಗಳು‌ ಲಭ್ಯವಿರುತ್ತವೆ. ಸಂಭವನೀಯ ಪ್ರವಾಹ ಸಂದರ್ಭದಲ್ಲಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಜಿಲ್ಲೆಯಲ್ಲಿ 397 ಪರಿಹಾರ ಕೇಂದ್ರ ಹಾಗೂ 129 ಗೋಶಿಬಿರಗಳನ್ನು ಗುರುತಿಸಲಾಗಿದೆ  ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Admin
ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ ಬೆಳಗಾವಿ ಜಿಲ್ಲೆಯ ಸುದ್ದಿ

ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ

ಜುಲೈ 8 ರಂದು ಮುಂಬೈಯಲ್ಲಿ ಅಲ್ಲಿಯ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗಡಿವಿವಾದ ಸಂಬಂಧ ಉನ್ನತಾಧಿಕಾರ ಸಮಿತಿಯ ಸಭೆ ನಡೆಯಲಿದ್ದು, ಯಾವದೇ ಸಮಯದಲ್ಲಿ ಸುಪ್ರೀಂ ಕೋರ್ಟಿನ ಮುಂದೆ ಗಡಿವಿವಾದ ಪ್ರಕರಣ ವಿಚಾರಣೆಗೆ ಬರಬಹುದು. ಬೆಳಗಾವಿ ಪಾಲಿಕೆಯಲ್ಲಿ "ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ" ಎಂಬ ಗೊತ್ತುವಳಿ ಪಾಸಾದರೆ ಅದನ್ನು ಕರ್ನಾಟಕ ಪರವಾಗಿ ಕೋರ್ಟಿನಲ್ಲಿ ಸಲ್ಲಿಸಲು ಅವಕಾಶ ಸಿಗಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮುಖಂಡರು ವಿವರಿಸಿದ್ದಾರೆ.

Admin