ಬ್ರೇಕಿಂಗ್
ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ ತುಂಬಿದ ಜೀವಜಲ : ಹಸಿರಾದ ಇಳೆ, ಖುಷಿಗೊಂಡ ರೈತ ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ ವಿಟಿಯು ಜಾಗತಿಕ ಮಟ್ಟದ ಖ್ಯಾತಿಗೆ ಗುಣಮಟ್ಟದ ಶಿಕ್ಷಣ ಅಳವಡಿಕೆ ಅಗತ್ಯ : ಕುಲಪತಿ ವಿದ್ಯಾಶಂಕರ್ ಸಲಹೆ ಮಳೆಯಾಗುತ್ತಿದ್ದು ಸದ್ಯ ಆತಂಕ ನಿವಾರಣೆ : ಸಚಿವ ಸತೀಶ ಜಾರಕಿಹೊಳಿ ಮೇಘಮೈತ್ರಿ ಸಾಹಿತ್ಯ ಸಂಭ್ರಮ: ಸಂಘ - ಸಂಸ್ಥೆಗಳ ಪ್ರಶಸ್ತಿ ಪ್ರದಾನ ಪರಂಪರೆ  ಗೌರವಯುತ ಕಾರ್ಯ - ಎಚ್.ಐ. ತಿಮ್ಮಾಪುರ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು? ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ ತುಂಬಿದ ಜೀವಜಲ : ಹಸಿರಾದ ಇಳೆ, ಖುಷಿಗೊಂಡ ರೈತ ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ ವಿಟಿಯು ಜಾಗತಿಕ ಮಟ್ಟದ ಖ್ಯಾತಿಗೆ ಗುಣಮಟ್ಟದ ಶಿಕ್ಷಣ ಅಳವಡಿಕೆ ಅಗತ್ಯ : ಕುಲಪತಿ ವಿದ್ಯಾಶಂಕರ್ ಸಲಹೆ ಮಳೆಯಾಗುತ್ತಿದ್ದು ಸದ್ಯ ಆತಂಕ ನಿವಾರಣೆ : ಸಚಿವ ಸತೀಶ ಜಾರಕಿಹೊಳಿ ಮೇಘಮೈತ್ರಿ ಸಾಹಿತ್ಯ ಸಂಭ್ರಮ: ಸಂಘ - ಸಂಸ್ಥೆಗಳ ಪ್ರಶಸ್ತಿ ಪ್ರದಾನ ಪರಂಪರೆ  ಗೌರವಯುತ ಕಾರ್ಯ - ಎಚ್.ಐ. ತಿಮ್ಮಾಪುರ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು?
08 ಜುಲೈ 2026
ಕಂಕಣವಾಡಿ ಆಯುರ್ವೇದ ಕಾಲೇಜಿನಲ್ಲಿ ಮಯೂರ ಯೋಗಾಸನ ಸ್ಪರ್ಧೆ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 74 ವೀಕ್ಷಣೆಗಳು

ಕಂಕಣವಾಡಿ ಆಯುರ್ವೇದ ಕಾಲೇಜಿನಲ್ಲಿ ಮಯೂರ ಯೋಗಾಸನ ಸ್ಪರ್ಧೆ

ಆಯುರ್ವೇದ ಕಾಲೇಜಿನಲ್ಲಿಮಯೂರ ಯೋಗಾಸನ ಸ್ಪರ್ಧೆ

ಅಸ್ಮಿತೆ ಸುದ್ದಿ : ಅಂತರಾಷ್ಟ್ರೀಯ ಯೋಗಾ ದಿನದ ಪ್ರಯುಕ್ತ ಬೆಳಗಾವಿಯ ಕೆ.ಎಲ್.ಇ. ಕಂಕಣವಾಡಿ ಆರ್ಯುವೇದ ಮಹಾವಿದ್ಯಾಲಯಗಳು ಇಂದು ವಿವಿಧ ವಯೋಮಾನದವರಿಗೆ ಮಯೂರ ಯೋಗಾಸನ ಸ್ಪರ್ಧೆ ಆಯೋಜಿಸಲಾಗಿತ್ತು.

ಸ್ಪರ್ಧೆಯಲ್ಲಿ 10 ವರ್ಷದ ಬಾಲಕರಿಂದ ಹಿಡಿದು 80 ವರ್ಷದ ವೃದ್ಧರ ವರೆಗೆ ಪುರುಷ ಮಹಿಳೆಯರು ಸಕ್ರಿಯವಾಗಿ ಪಾಲ್ಗೊಂಡಿದ್ದರು. 15 ವಿಭಾಗದ ವಿವಿದ ಭಂಗಿಯ ಯೋಗ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ಗೋಕಾಕ, ಹುಕ್ಕೇರಿ, ರಾಮದುರ್ಗ, ಸವದತ್ತಿ ಸೇರಿದಂತೆ ವಿವಿಧೆಡೆ ಆಗಮಿಸಿದ ಎರಡು ನೂರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಯೋಗಪಟುಗಳು ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಕಂಕಣವಾಡಿ ಆರ್ಯುವೇದ ಮಹಾವಿದ್ಯಾಲಯದ ಪ್ರಾಚಾರ್ಯರ ಡಾ. ಸುಹಾಸ ಶೆಟ್ಟಿ, "ಜನರು ಇಂದು ಮಧುಮೇಹ, ಕ್ಯಾನ್ಸರ್, ಅಧಿಕ ರಕ್ತದೊತ್ತಡ ಸೇರಿದಂತೆ ಅನೇಕ ಪ್ರಕರಾದ ರೋಗಗಳಿಂದ ಬಳಲುತ್ತಿದ್ದಾರೆ. ಇವುಗಳಿಂದ ಸುಲಭವಾಗಿ ಪಾರಾಗಾಲು ಯೋಗ ಒಂದು ಉತ್ತಮ ಮಾರ್ಗವಾಗಿರುವುದರಿಂದ ಕಳೆದ 12 ವರ್ಷಗಳಿಂದ ಮಹಾವಿದ್ಯಾಲಯದಲ್ಲಿ ಉಚಿತ ಯೋಗ ತರಬೇತಿ ಹಾಗೂ ಸ್ಪರ್ಧೆಗಳನ್ನು ಆಯೋಜಿಸುತ್ತ ಬರಲಾಗಿದೆ. ಈ ಸಲದ ಸ್ಪರ್ಧೆಯಲ್ಲಿ ವಿವಿಧ ವಯೋಮಾನದ ಇನ್ನೂರು ಯೋಗಪಟುಗಳು ಭಾಗವಹಿಸಿದ್ದಾರೆ" ಎಂದು ತಿಳಿಸಿದರು

ಯೋಗಪಟು ವಿದ್ಯಾ ಗೆವಡೆ, "ಕಳೆದ ವರ್ಷದಿಂದ ವಿವಿಧ ಭಂಗಿಯ ಯೋಗ ತರಬೇತಿ ಪಡೆದುಕೊಳ್ಳುತ್ತಿದ್ದೇನೆ. ಯೋಗದಿಂದ ಮನಸ್ಸು ದೇಹ ಚೈತನ್ಯದಿಂದ ಕೂಡಿರುತ್ತದೆ" ಎಂದು ತಿಳಿಸಿದ್ದಾರೆ.

.

ಇನ್ನೋರ್ವ ಯೋಗಪಟು ಚೇತನಾ ತೇಲಸಂಗ, " ಕಳೆದ 20 ವರ್ಷಗಳಿಂದ ಯೋಗ ಮಾಡುತ್ತಿರುವುದರಿಂದ ಯಾವುದೇ ರೋಗವಿಲ್ಲದೆ ಆರೋಗ್ಯವಾಗಿರುವೆ. ಪ್ರತಿಯೊಂದು ರೋಗ ನಿವಾರಣೆಗೆ ಯೋಗದ ವಿವಿಧ ಆಯಾಮಗಳು ಪರಿಹಾರ ಒದಗಿಸುತ್ತವೆ. ಉತ್ತಮ ವ್ಯಕ್ತಿತ್ವಕ್ಕೆ ಎಲ್ಲ ವಯೋಮಾನದವರು ಯೋಗ ಮಾಡಬೇಕು" ಎಂದು ಸೂಚಿಸಿದರು

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ ಜಿಲ್ಲೆಯ ಸುದ್ದಿ

ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ

ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹ ಪರಿಸ್ಥಿತಿಯಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಎಸ್.ಡಿ.ಆರ್.ಎಫ್.‌ನ 5, ಅಗ್ನಿಶಾಮಕ ಇಲಾಖೆಯ 9, ತಾಲೂಕಿನಲ್ಲಿ 27 ಸೇರಿದಂತರ  ಒಟ್ಟು 41 ಬೋಟುಗಳು‌ ಲಭ್ಯವಿರುತ್ತವೆ. ಸಂಭವನೀಯ ಪ್ರವಾಹ ಸಂದರ್ಭದಲ್ಲಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಜಿಲ್ಲೆಯಲ್ಲಿ 397 ಪರಿಹಾರ ಕೇಂದ್ರ ಹಾಗೂ 129 ಗೋಶಿಬಿರಗಳನ್ನು ಗುರುತಿಸಲಾಗಿದೆ  ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Admin
ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ ಬೆಳಗಾವಿ ಜಿಲ್ಲೆಯ ಸುದ್ದಿ

ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ

ಜುಲೈ 8 ರಂದು ಮುಂಬೈಯಲ್ಲಿ ಅಲ್ಲಿಯ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗಡಿವಿವಾದ ಸಂಬಂಧ ಉನ್ನತಾಧಿಕಾರ ಸಮಿತಿಯ ಸಭೆ ನಡೆಯಲಿದ್ದು, ಯಾವದೇ ಸಮಯದಲ್ಲಿ ಸುಪ್ರೀಂ ಕೋರ್ಟಿನ ಮುಂದೆ ಗಡಿವಿವಾದ ಪ್ರಕರಣ ವಿಚಾರಣೆಗೆ ಬರಬಹುದು. ಬೆಳಗಾವಿ ಪಾಲಿಕೆಯಲ್ಲಿ "ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ" ಎಂಬ ಗೊತ್ತುವಳಿ ಪಾಸಾದರೆ ಅದನ್ನು ಕರ್ನಾಟಕ ಪರವಾಗಿ ಕೋರ್ಟಿನಲ್ಲಿ ಸಲ್ಲಿಸಲು ಅವಕಾಶ ಸಿಗಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮುಖಂಡರು ವಿವರಿಸಿದ್ದಾರೆ.

Admin