ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಮುಖಪುಟ ಬೆಳಗಾವಿ ಜಿಲ್ಲೆಯ ಸುದ್ದಿ

ಬೆಳಗಾವಿ ಜಿಲ್ಲೆಯ ಸುದ್ದಿ

41 ಲೇಖನಗಳು

ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಸುದ್ದಿ

ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ

ಅರ್ಹ ಮತದಾರರಿಗೆ ಅಗತ್ಯ ನೆರವು ನೀಡಿ, ಯಾವುದೇ ಅರ್ಹ ವ್ಯಕ್ತಿಯ ಹೆಸರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಜಾಗೃತಿ ಮೂಡಿಸೋಣ. ಪ್ರಜಾಪ್ರಭುತ್ವವನ್ನು ಬಲಪಡಿಸೋಣ... ಪ್ರತಿಯೊಬ್ಬ ಅರ್ಹ ಮತದಾರನ ಹಕ್ಕನ್ನು ಸಂರಕ್ಷಿಸೋಣ ಎಂದು ಸೂಚಿಸಿದ್ದಾರೆ

Admin
ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭  ಸೇತುವೆಗಳು ಜಲಾವೃತ್ತ ಬೆಳಗಾವಿ ಜಿಲ್ಲೆಯ ಸುದ್ದಿ

ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ

೧೬ ಮನೆಗಳಿಗೆ ಭಾಗಶಃ ಹಾನಿಯಾಗಿದ್ದು ಎರಡು ಮನೆಗಳಿಗೆ ಪೂರ್ಣ ಪ್ರಮಾಣದ ಹಾನಿಯಾಗಿದೆ

Admin
ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ ಜಿಲ್ಲೆಯ ಸುದ್ದಿ

ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ

ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹ ಪರಿಸ್ಥಿತಿಯಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಎಸ್.ಡಿ.ಆರ್.ಎಫ್.‌ನ 5, ಅಗ್ನಿಶಾಮಕ ಇಲಾಖೆಯ 9, ತಾಲೂಕಿನಲ್ಲಿ 27 ಸೇರಿದಂತರ  ಒಟ್ಟು 41 ಬೋಟುಗಳು‌ ಲಭ್ಯವಿರುತ್ತವೆ. ಸಂಭವನೀಯ ಪ್ರವಾಹ ಸಂದರ್ಭದಲ್ಲಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಜಿಲ್ಲೆಯಲ್ಲಿ 397 ಪರಿಹಾರ ಕೇಂದ್ರ ಹಾಗೂ 129 ಗೋಶಿಬಿರಗಳನ್ನು ಗುರುತಿಸಲಾಗಿದೆ  ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Admin
ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ ಬೆಳಗಾವಿ ಜಿಲ್ಲೆಯ ಸುದ್ದಿ

ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ

ಜುಲೈ 8 ರಂದು ಮುಂಬೈಯಲ್ಲಿ ಅಲ್ಲಿಯ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗಡಿವಿವಾದ ಸಂಬಂಧ ಉನ್ನತಾಧಿಕಾರ ಸಮಿತಿಯ ಸಭೆ ನಡೆಯಲಿದ್ದು, ಯಾವದೇ ಸಮಯದಲ್ಲಿ ಸುಪ್ರೀಂ ಕೋರ್ಟಿನ ಮುಂದೆ ಗಡಿವಿವಾದ ಪ್ರಕರಣ ವಿಚಾರಣೆಗೆ ಬರಬಹುದು. ಬೆಳಗಾವಿ ಪಾಲಿಕೆಯಲ್ಲಿ "ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ" ಎಂಬ ಗೊತ್ತುವಳಿ ಪಾಸಾದರೆ ಅದನ್ನು ಕರ್ನಾಟಕ ಪರವಾಗಿ ಕೋರ್ಟಿನಲ್ಲಿ ಸಲ್ಲಿಸಲು ಅವಕಾಶ ಸಿಗಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮುಖಂಡರು ವಿವರಿಸಿದ್ದಾರೆ.

Admin