ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಮುಖಪುಟ ಕರ್ನಾಟಕ ಸುದ್ದಿ

ಕರ್ನಾಟಕ ಸುದ್ದಿ

33 ಲೇಖನಗಳು

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕರ್ನಾಟಕ ಸುದ್ದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!

Admin
400 ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಅನುಮೋದನೆ ಕರ್ನಾಟಕ ಸುದ್ದಿ

400 ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಅನುಮೋದನೆ

ಇದೇ ವೇಳೆ, ಇನ್ನೂ ಬಸ್ ಪಾಸ್‌ಗೆ ಅರ್ಜಿ ಸಲ್ಲಿಸದಿರುವ ಅರ್ಹ ಗ್ರಾಮೀಣ ಪತ್ರಕರ್ತರು ನಿಯಮಾವಳಿಯಂತೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಕೆಯುಡಬ್ಲ್ಯೂಜೆ ಮನವಿ ಮಾಡಿದೆ

Admin
ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ ಕರ್ನಾಟಕ ಸುದ್ದಿ

ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ

"ಕೆಲವರು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಆದರೆ 50% ಉದ್ಯಮಿಗಳು ಈ ಸಿಎಸ್ಆರ್ ನಿಧಿ ದುರುಪಯೋಗ ಮಾಡುತ್ತಿದ್ದಾರೆ. ಹೀಗಾಗಿ ಪ್ರತ್ಯೇಕ ಅಧಿಕಾರಿಗಳ ತಂಡ ನೇಮಿಸಿ ನಿಧಿಯನ್ನು ಎಲ್ಲೆಲ್ಲಿ ಬಳಸಲಾಗುತ್ತಿದೆ ಎಂದು ಪರಿಶೀಲನೆ ಮಾಡಲಾಗುವುದು”

Admin
ಗೊತ್ತುವಳಿ ಅಂಗೀಕಾರಕ್ಕೆ ಕಾನೂನು ತೊಡಕಿಲ್ಲ, ಸ್ವೀಕಾರ ಅವಶ್ಯಕ : ನ್ಯಾಯಮೂರ್ತಿ ನಾಗಮೋಹನದಾಸ್ ಸರ್ಕಾರಕ್ಕೆ ಪತ್ರ ಕರ್ನಾಟಕ ಸುದ್ದಿ

ಗೊತ್ತುವಳಿ ಅಂಗೀಕಾರಕ್ಕೆ ಕಾನೂನು ತೊಡಕಿಲ್ಲ, ಸ್ವೀಕಾರ ಅವಶ್ಯಕ : ನ್ಯಾಯಮೂರ್ತಿ ನಾಗಮೋಹನದಾಸ್ ಸರ್ಕಾರಕ್ಕೆ ಪತ್ರ

ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ ಅವರಿಗೆ ನಿನ್ನೆ ದಿ.17 ರಂದು ಪತ್ರ ಬರೆದಿರುವ ಅವರು, ಗೊತ್ತುವಳಿ ಅಂಗೀಕಾರಕ್ಕೆ ಯಾವುದೇ ರೀತಿಯ ಕಾನೂನು ತೊಡಕಿಲ್ಲದಾಗಿದ್ದು, ಈ ಸಂಬಂಧ ಸೂಕ್ತ  ಕ್ರಮ ಕೈಗೊಳ್ಳಬೇಕೆಂದ ಸಲಹೆ ನೀಡಿದ್ದಾರೆ. 

Admin
ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಕರ್ನಾಟಕ ಸುದ್ದಿ

ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 

ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನದ ಹುಂಡಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಹಣಕಾಸಿನ ಪ್ರತಿಯೊಂದು ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಬೇಕು. ಅಯೋಧ್ಯೆಯ ರಾಮಮಂದಿರದ ಹುಂಡಿ ಹಣ ದುರ್ಬಳಕೆ ಘಟನೆಯಿಂದ ಎಚ್ಚೆತ್ತಕೊಳ್ಳಬೇಕು. ಮುಜರಾಯಿ ಇಲಾಖೆಯ ದೇವಸ್ಥಾನಗಳ ಹುಂಡಿಗಳ ನಿಗಾ ವಹಿಸಬೇಕು ಸಲಹೆ ನೀಡಲಾಗಿದೆ. 

Admin
ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಕರ್ನಾಟಕ ಸುದ್ದಿ

ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ

ಪ್ರತಿ ಕ್ಷೇತ್ರದಲ್ಲಿ ಬಡವರಿಗೆ ಐದರಿಂದ ಹತ್ತು ಸಾವಿರ ನಿವೇಶನಗಳನ್ನು ನೀಡಲು ಕ್ರಮ ವಹಿಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕೈಗಾರಿಕಾ ಪಾರ್ಕ್ ಸ್ಥಾಪನೆಗೆ ಯೋಜನೆ ರೂಪಿಸಲಾಗುತ್ತಿದೆ - ಡಿಕೆಶಿ

Admin
ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ಕರ್ನಾಟಕ ಸುದ್ದಿ

ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್

ಸರಕಾರವನ್ಮು ಜನರು ಹುಡುಕಬಾರದು. ಜನರ ಬಳಿ ಸರಕಾರ ಇರಬೇಕು ಎಂಬುದು ನನ್ನ ಮೊದಲ ಆದ್ಯತೆ. ಜನರನ್ನು ಕಚೇರಿಗೆ ಅಲೆಸುವುದು ನಿಲ್ಲಬೇಕು. ಅಧಿಕಾರಿಗಳು ಘನತೆಯಿಂದ ಇರಬೇಕು

Admin