ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ವೈದ್ಯರ  ನೇಮಕಾತಿ ಆದೇಶ ನೀಡದಿದ್ದರೆ ಡಿಎಚ್ ಓಗಳ ಅಮಾನತ್ತು - ಸಚಿವ ಯು.ಟಿ. ಖಾದರ
📄 ಕರ್ನಾಟಕ ಸುದ್ದಿ
Dr. K N Doddmani · · 76 ವೀಕ್ಷಣೆಗಳು

ವೈದ್ಯರ ನೇಮಕಾತಿ ಆದೇಶ ನೀಡದಿದ್ದರೆ ಡಿಎಚ್ ಓಗಳ ಅಮಾನತ್ತು - ಸಚಿವ ಯು.ಟಿ. ಖಾದರ

ನೂತನ ವೈದ್ಯರಿಗೆ ಮಾಸಿಕ 60 ಸಾವಿರ ರೂಪಾಯಿ ವೇತನ ನೀಡಲಾಗುವುದು. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 900ರಷ್ಟು ವೈದ್ಯರ ಹುದ್ದೆಗಳು ಖಾಲಿ ಇದ್ದು, ಭರ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು

ವೈದ್ಯರ ನೇಮಕಾತಿ ಆದೇಶ ನೀಡದಿದ್ದರೆ ಡಿಎಚ್ ಓ ಅಮಾನತ್ತು - ಸಚಿವ ಯು.ಟಿ. ಖಾದರ

ಎಂಬಿಬಿಎಸ್ ಆದವರು ಸೇವೆ ಸಲ್ಲಿಸಲು ಬಂದರೆ ಅವರಿಗೆ ಡಿಎಚ್‌ಒಗಳು ಒಂದು ವಾರದೊಳಗೆ ತಾತ್ಕಾಲಿಕ ನೇಮಕಾತಿಯ ಆದೇಶ ಪತ್ರ ನೀಡಬೇಕು. ಇಲ್ಲದಿದ್ದಲ್ಲಿ ಡಿಎಚ್‌ಒಗಳನ್ನು ಅಮಾನತು ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಮಕ ಆದ ನೂತನ ವೈದ್ಯರಿಗೆ ಮಾಸಿಕ 60 ಸಾವಿರ ರೂಪಾಯಿ ವೇತನ ನೀಡಲಾಗುವುದು. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 900ರಷ್ಟು ವೈದ್ಯರ ಹುದ್ದೆಗಳು ಖಾಲಿ ಇದ್ದು, ಭರ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇರುವುದು ಗಮನಸಿಲಾಗಿದೆ.ಖಾಯಂ ನೇಮಕಾತಿ ಪ್ರಕ್ರಿಯೆ ಆಗುವವರೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗುವುದು. ಹಂತ ಹಂತವಾಗಿ ಸರ್ಕಾರಿ ಆಸ್ಪತ್ರೆಗಳ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಒತ್ತು ನೀಡಲಾಗುವುದು ಎಂದು ತಿಳಿಸಿದರು.

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಯಾವ ರೀತಿ ಸೇವೆ ಸಲ್ಲಿಸುತ್ತಿದ್ದಾರೆ ಎಂಬುದನ್ನು ಖುದ್ದಾಗಿ ಸ್ಥಳಕ್ಕೆ ತೆರಳಿ ಪರಿಶೀಲಿಸಲಾಗುವುದು. ಈ ನಿಟ್ಟಿನಲ್ಲಿ ರಾತ್ರಿ ವೇಳೆ ಆಸ್ಪತ್ರೆಗಳಿಗೆ ಭೇಟಿ ನೀಡಲು ನಿರ್ಧರಿಸಿರುವುದಾಗಿ ಸಚಿವ ಯು.ಟಿ.ಖಾದರ್ ಹೇಳಿದರು.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕರ್ನಾಟಕ ಸುದ್ದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!

Admin