ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಮುಖಪುಟ ಕರ್ನಾಟಕ ಸುದ್ದಿ

ಕರ್ನಾಟಕ ಸುದ್ದಿ

33 ಲೇಖನಗಳು

ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು? ಕರ್ನಾಟಕ ಸುದ್ದಿ

ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು?

ಪದಚಾರಿಗಳ ಹಕ್ಕು ಸ್ಥಾಪಿಸಲು ಹೊರಟಿರುವ ಸಂದರ್ಭದಲ್ಲಿ ಸಚಿವ  ಕೃಷ್ಣ ಬೈರೇಗೌಡರು ಹಾಗು ಜನಪ್ರತಿನಿಧಿತ್ವದ ಸರ್ಕಾರ, ಕಾರ್ಯರೂಪಕ್ಕಾಗಿ ಕ್ಷೇತ್ರಕ್ಕೆ ಇಳಿಯುವ ಆಡಳಿತ ವ್ಯವಸ್ಥೆ  ಬೀದಿ ಬದಿ ವ್ಯಾಪಾರಿಗಳು ಯಾಕಿದ್ದಾರೆ ಎಂಬುದನ್ನೂ ಗಮನಿಸಬೇಕಿದೆ. ಭಾರತದ ಜನರ ದುಡಿಮೆಯ ಅವಕಾಶ, ಆದಾಯ, ಕುಟುಂಬ ನಿರ್ವಹಣೆಯ ಕನಿಷ್ಟ ಖರ್ಚುಗಳು, ಸಾಮಾಜಿಕ ಸಮೀಕರಣಗಳನ್ನೂ ಗಮನಿಸಬೇಕಿದೆ ಎಂದು ನಾಗರಿಕ ಸಮಾಜ ಮಾತನಾಡಿಕೊಳ್ಳುತ್ತಿದೆ.

Admin
ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಏಕೀಕೃತ ಮಾರ್ಗಸೂಚಿ ಬಿಡುಗಡೆಗೊಳಿಸಿದ ಗೃಹ ಸಚಿವರು ಕರ್ನಾಟಕ ಸುದ್ದಿ

ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಏಕೀಕೃತ ಮಾರ್ಗಸೂಚಿ ಬಿಡುಗಡೆಗೊಳಿಸಿದ ಗೃಹ ಸಚಿವರು

ಗೃಹ ಇಲಾಖೆಯ ಹೊಸ ಮಾರ್ಗಸೂಚಿಗಳ ಮೂಲಕ, ಪೊಲೀಸ್ ಇಲಾಖೆಯ ವಿವಿಧ ಹಂತಗಳಲ್ಲಿ ಮಾಧ್ಯಮಗಳಿಗೆ ನೀಡಲಾಗುವ ಮಾಹಿತಿ, ಅಪರಾಧ ಪ್ರಕರಣಗಳ ತನಿಖಾ ವಿವರಗಳು ಹಾಗೂ ಸಾರ್ವಜನಿಕ ಪ್ರಕಟಣೆಗಳ ಕುರಿತು ಸ್ಪಷ್ಟ ನಿಯಮಾವಳಿ ಜಾರಿಗೆ ತರಲಾಗಿದೆ

Admin
ಬೆಳಗಾವಿ  ಗಡಿ ವಿಷಯ ಕಾನೂನಾತ್ಮಕವಾಗಿ ಸರ್ಕಾರ   ಗಂಭೀರವಾಗಿ ಪರಿಗಣಿಸಲು ಕನ್ನಡ ಮನಸ್ಸುಗಳ ಒಕ್ಕೊರಲ ಆಗ್ರಹ ಕರ್ನಾಟಕ ಸುದ್ದಿ

ಬೆಳಗಾವಿ  ಗಡಿ ವಿಷಯ ಕಾನೂನಾತ್ಮಕವಾಗಿ ಸರ್ಕಾರ ಗಂಭೀರವಾಗಿ ಪರಿಗಣಿಸಲು ಕನ್ನಡ ಮನಸ್ಸುಗಳ ಒಕ್ಕೊರಲ ಆಗ್ರಹ

ಗಡಿ ದಾವೆಯನ್ನು ಪ್ರಾಥಮಿಕ ಹಂತದಲ್ಲಿಯೇ ನ್ಯಾಯಾಲಯವು ತಿರಸ್ಕರಿಸುವಂತೆ ಸೂಕ್ತ ಕಾನೂನು ಕ್ರಮವನ್ನು ರಾಜ್ಯ ಸರಕಾರ ಕೈಕೊಳ್ಳಬೇಕು. ಬೆಳಗಾವಿ ಗಡಿಗೆ ಸಂಬಂಧಿಸಿದಂತೆ ರಚಿಸಲಾದ ಗಡಿ ಸಂರಕ್ಷಣಾ ಆಯೋಗ ಬೆಂಗಳೂರಿನ ಬಹುಮಹಡಿ ಕಟ್ಟಡದಲ್ಲಿದ್ದು ಅದನ್ನು ಬೆಳಗಾವಿಯ ಸುವರ್ಣ ಸೌಧಕ್ಕೆ ಸ್ಥಳಾಂತರಿಸಬೇಕು - ಆಗ್ರಹ

Admin
ಲಕ್ಷಾಂತರ ಸಮಸ್ಯೆಗಳು ಕಂದಾಯ ಇಲಾಖೆಯ ಮುಂದೆ ಹಾಗೇ ಬಿದ್ದಿವೆ; ಗೊಲ್ಲರ ಹಟ್ಟಿಗಳಿಗೆ ಇದುವರೆಗೆ ಸೌಕರ್ಯ ಒದಗಿಸಲು ಸಾಧ್ಯವಾಗಿಲ್ಲ : ಉಪ ಮುಖ್ಯಮಂತ್ರಿ  ಜಿ.ಪರಮೇಶ್ವರ ಕರ್ನಾಟಕ ಸುದ್ದಿ

ಲಕ್ಷಾಂತರ ಸಮಸ್ಯೆಗಳು ಕಂದಾಯ ಇಲಾಖೆಯ ಮುಂದೆ ಹಾಗೇ ಬಿದ್ದಿವೆ; ಗೊಲ್ಲರ ಹಟ್ಟಿಗಳಿಗೆ ಇದುವರೆಗೆ ಸೌಕರ್ಯ ಒದಗಿಸಲು ಸಾಧ್ಯವಾಗಿಲ್ಲ : ಉಪ ಮುಖ್ಯಮಂತ್ರಿ  ಜಿ.ಪರಮೇಶ್ವರ

ಕಂದಾಯ ದಿನಾಚರಣೆಯನ್ನು ಅಧಿಕಾರಿಗಳಾದ ತಾವು ಏನೆಂದು ಭಾವಿಸಿರುವಿರೋ  ಗೊತ್ತಿಲ್ಲ. ಆದರೆ, ಜನರ ಹತ್ತಿರ ಹೋಗಿ ಜನಪರ ಸೇವೆಯ ಜವಾಬ್ದಾರಿಯನ್ನು ನಿಷ್ಠೆ ಹಾಗೂ ಪ್ರಾಮಾಣಿಕವಾಗಿ ನಿರ್ವಹಿಸುವುದನ್ನು ನೆನಪಿಸಿಕೊಳ್ಳುವುದು ಅದರ ಉದ್ದೇಶವಾಗಿದೆ. ಈ ಉದ್ದೇಶದಿಂದಲೇ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಹನ್ನೊಂದು ವರ್ಷಗಳ ಹಿಂದೆ ಕಂದಾಯ ದಿನಾಚರಣೆಯನ್ನು ಆರಂಭಿಸಿದ್ದರು - ಪರಮೇಶ್ವರ

Admin
ಬರ ನಿರ್ವಹಣೆಗೆ ಕ್ರಿಯಾ ಯೋಜನೆ : ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಕರ್ನಾಟಕ ಸುದ್ದಿ

ಬರ ನಿರ್ವಹಣೆಗೆ ಕ್ರಿಯಾ ಯೋಜನೆ : ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ

ವಾಡಿಕೆಯಂತೆ ಮುಂಗಾರು ಮಳೆಯಾಗದೇ ಹೋದರೆ ಕಂಡರಿಯದ ಭೀಕರ ಬರ ಪರಿಸ್ಥಿತಿ ಎದುರಿಸಬೇಕಾಗುತ್ತದೆ.  ಆವಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿಯಮನುಸಾರ ಬರಪರಿಸ್ಥಿತಿಯನ್ನು ಘೋಷಿಸಲಾಗುವುದು ಎಂದು ಕಂದಾಯ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ

Admin
ಸೈಬರ್ ವಂಚನೆಯಿಂದ ಹಣ ಕಳೆದುಹೋಗದಂತೆ ಪೊಲೀಸ್ ಇಲಾಖೆ ಆಧುನಿಕ ತಂತ್ರಜ್ಞಾನದ ಬಿಗಿಕ್ರಮ - ಪ್ರಿಯಾಂಕ ಖರ್ಗೆ ಕರ್ನಾಟಕ ಸುದ್ದಿ

ಸೈಬರ್ ವಂಚನೆಯಿಂದ ಹಣ ಕಳೆದುಹೋಗದಂತೆ ಪೊಲೀಸ್ ಇಲಾಖೆ ಆಧುನಿಕ ತಂತ್ರಜ್ಞಾನದ ಬಿಗಿಕ್ರಮ - ಪ್ರಿಯಾಂಕ ಖರ್ಗೆ

ತಂತ್ರಜ್ಞಾನ ಹಾಗೂ ದಕ್ಷ ಅಧಿಕಾರಿಗಳ ಸಮಯೋಚಿತ ಕ್ರಮದಿಂದಾಗಿ ಕರ್ನಾಟಕವು ಸೈಬರ್ ವಂಚಕರ ಜಾಲವನ್ನು ಭೇದಿಸುವಲ್ಲಿ ಮತ್ತು ಸಾರ್ವಜನಿಕರ ದುಡಿಮೆಯ ಹಣವನ್ನು ರಕ್ಷಿಸುವಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿ ನಿಂತಿದೆ. ರಾಜ್ಯದ ಪೊಲೀಸರು ಬಳಸುತ್ತಿರುವ ವೈರ್‌ಲೆಸ್‌ ವ್ಯವಸ್ಥೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಮತ್ತಷ್ಟು ಸದೃಢಗೊಳಿಸುವುದು ನಮ್ಮ ಉದ್ದೇಶವಾಗಿದೆ.

Admin
ಕನ್ನಡಕ್ಕೆ ಮೊದಲ ಆದ್ಯತೆ ನೀಡಲು ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಬಿಳಿಮಲೆ ಆಗ್ರಹ ಕರ್ನಾಟಕ ಸುದ್ದಿ

ಕನ್ನಡಕ್ಕೆ ಮೊದಲ ಆದ್ಯತೆ ನೀಡಲು ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಬಿಳಿಮಲೆ ಆಗ್ರಹ

ಸಂಸ್ಥೆಯ ಪ್ರತಿನಿಧಿಗಳು ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನಾಗರಿಕರಿಗೆ ಸಂಬಂಧಿಸಿದ ಯಾವುದೇ ಮಾಹಿತಿ, ಅರ್ಜಿ ಅಥವಾ ದಾಖಲೆಗಳನ್ನು ಆಂಗ್ಲ ಭಾಷೆಯಲ್ಲಿ ನಿರೀಕ್ಷಿಸಿದಾಗ ನಾಗರಿಕರು ಅದನ್ನು ಕನ್ನಡದಲ್ಲಿಯೇ ಒದಗಿಸಲು ಆಗ್ರಹಿಸಬೇಕೆಂದು ನಾಡಿನ ಜನರಿಗೆ ಕರೆ

Admin
ಮಹಾದಾಯಿ, ಕೃಷ್ಣೆ, ಕಾವೇರಿ ಜಲ ವಿವಾದ ನಿವಾರಣೆಗೆ ರಾಜ್ಯ ಸರ್ಕಾರದ ಹೆಚ್ಚಿನ ಮುತವರ್ಜಿ ಅಗತ್ಯ : ನ್ಯಾಯವಾದಿ ಮೋಹನ ಕಾತರಕಿ  ಕರ್ನಾಟಕ ಸುದ್ದಿ

ಮಹಾದಾಯಿ, ಕೃಷ್ಣೆ, ಕಾವೇರಿ ಜಲ ವಿವಾದ ನಿವಾರಣೆಗೆ ರಾಜ್ಯ ಸರ್ಕಾರದ ಹೆಚ್ಚಿನ ಮುತವರ್ಜಿ ಅಗತ್ಯ : ನ್ಯಾಯವಾದಿ ಮೋಹನ ಕಾತರಕಿ

ಬೆಳಗಾವಿ ಮಹಾನಗರ ಪಾಲಿಕೆ "ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ" "ಗಡಿ ವಿವಾದಕ್ಕೆ ಮಹಾಜನ ವರದಿಯೇ ಅಂತಿಮ" ಎಂದು ಗೊತ್ತುವಳಿ ಅಂಗೀಕರಿಸಲು ಯಾವದೇ ತೊಡಕು ಇಲ್ಲ.

Admin
ಬೆಳಗಾವಿ ಪಾಲಿಕೆ ಗೊತ್ತುವಳಿ : ಸಂಘಟಣೆಗಳ ಕನ್ನಡಪರ  ಸಂಕಲ್ಪ ನಿರ್ಣಾಯಕ ಹಂತ ಕರ್ನಾಟಕ ಸುದ್ದಿ

ಬೆಳಗಾವಿ ಪಾಲಿಕೆ ಗೊತ್ತುವಳಿ : ಸಂಘಟಣೆಗಳ ಕನ್ನಡಪರ  ಸಂಕಲ್ಪ ನಿರ್ಣಾಯಕ ಹಂತ

ಶಾಸಕ ಆಸೀಫ್‌ ಸೇಠ ಅವರು ನಾಮ ನಿರ್ದೇಶಿತ ಸದಸ್ಯರು ಠರಾವು ಮಂಡಿಸಲು ಅವಕಾಶವಿದ್ದರೆ ಪಾಲಿಕೆಯ ಮುಂದಿನ ಸಭೆಯಲ್ಲಿ ನಾನೇ “ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ” ಎಂದು ಠರಾವು ಮಂಡಿಸುವುದಾಗಿ ಘೋಷಿಸಿದ್ದಾರೆ.

Admin
ಅಪ್ರಾಪ್ತರ ಮದ್ಯಪಾನ, ಮದ್ಯ ಮಾರಾಟ ಸಂಸ್ಥೆಗಳ‌ ಪ್ರವೇಶ ನಿಷೇಧಕ್ಕೆ  ಸಚಿವರ ನಿರ್ದೇಶನ ಕರ್ನಾಟಕ ಸುದ್ದಿ

ಅಪ್ರಾಪ್ತರ ಮದ್ಯಪಾನ, ಮದ್ಯ ಮಾರಾಟ ಸಂಸ್ಥೆಗಳ‌ ಪ್ರವೇಶ ನಿಷೇಧಕ್ಕೆ ಸಚಿವರ ನಿರ್ದೇಶನ

ಮದ್ಯಪಾನವನ್ನು ಪ್ರಾರಂಭಿಸುವ ಸರಾಸರಿ ವಯಸ್ಸು 17 ವರ್ಷ ಎಂದು ವರದಿಯಾಗಿದೆ. ಕೆಲವು ಪ್ರಕರಣಗಳಲ್ಲಿ 8 ವರ್ಷಕ್ಕೇ ಮಕ್ಕಳು ಮದ್ಯಪಾನ ಆರಂಭಿಸಿರುವುದೂ ದಾಖಲಾಗಿದೆ

Admin