ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಪ್ರಭಾಕರ್ ಕೋರೆ   ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
📄 ರಾಷ್ಟ್ರೀಯ ಸುದ್ದಿ
Dr. K N Doddmani · · 63 ವೀಕ್ಷಣೆಗಳು

ಪ್ರಭಾಕರ್ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ಪ್ರಭಾಕರ್ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ಅಸ್ಮಿತೆ ಸುದ್ದಿ : ಹಿರಿಯ ರಾಜಕೀಯ ಧುರೀಣ, ಕೆ.ಎಲ್.ಇ. ಶಿಕ್ಷಣ ಅಮೋಘವಾದ ಬೆಳವಣಿಗೆಗೆ ನಿರಂತರ ಶ್ರಮಿಸಿದ ಪ್ರಭಾಕರ ಕೋರೆ ಅವರ ಸಮಾಜ ಸೇವೆ, ಶೈಕ್ಷಣಿಕ ಕ್ರಾಂತಿ, ಸಹಕಾರ ಕ್ಷೇತ್ರ ಅಭಿವೃದ್ಧಿಯ ಮೂಲಕ ಸಾರ್ವಜನಿಕ ಜೀವನದಲ್ಲಿ ನೀಡಿದ ವಿಶೇಷ ಕೊಡುಗೆಗಳನ್ನು ಪರಿಗಣಿಸಿ ದೇಶದ ಶ್ರೇಷ್ಠ ಪುರಸ್ಕಾರಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಯನ್ನು ಇಂದು ನವದೆಹಲಿಯ ವರ್ಣರಂಜಿತ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರದಾನ ಮಾಡಿದರು.

ಪ್ರಭಾಕರ ಕೋರೆ ಅವರ ದೂರದೃಷ್ಟಿಯ ನಾಯಕತ್ವ, ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ, ಗ್ರಾಮೀಣ ಭಾಗದ ಜನರ ಸಬಲೀಕರಣ ಹಾಗೂ ಸಮಾಜಮುಖಿ ಕಾರ್ಯಗಳು ಅನೇಕ ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತಂದಿವೆ. ಈ ಗೌರವವು ಅವರ ನಿರಂತರ ಪರಿಶ್ರಮ, ಸೇವಾ ಮನೋಭಾವ ಮತ್ತು ಸಮಾಜದ ಅಭಿವೃದ್ಧಿಗೆ ನೀಡಿದ ಅಮೂಲ್ಯ ಕೊಡುಗೆಗೆ ಸಂದ ರಾಷ್ಟ್ರೀಯ ಮಾನ್ಯತೆಯಾಗಿದೆ ಎಂದು‌ ಅನೇಕ ಗಣ್ಯರು ಪ್ರಶಂಸೆ ‌ವ್ಯಕ್ತಪಡಿಸಿ, ಶುಭ ಹಾರೈಯಿಸಿದ್ದಾರೆ.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಸಾಂಪ್ರದಾಯಿಕ ಆಯುಷ್ ಔಷಧಿ ಗುಣಮಟ್ಟದ  ಸುಧಾರಣೆಗಾಗಿ ICMR ದಲ್ಲಿ ‌ತಜ್ಞರ ಕಾರ್ಯಾಗಾರ ರಾಷ್ಟ್ರೀಯ ಸುದ್ದಿ

ಸಾಂಪ್ರದಾಯಿಕ ಆಯುಷ್ ಔಷಧಿ ಗುಣಮಟ್ಟದ ಸುಧಾರಣೆಗಾಗಿ ICMR ದಲ್ಲಿ ‌ತಜ್ಞರ ಕಾರ್ಯಾಗಾರ

ದಿನವಿಡೀ ನಡೆದ ಕಾರ್ಯಾಗಾರದಲ್ಲಿ ಸಾಂಪ್ರದಾಯಿಕ  ಔಷಧಿಗಳ ಗುಣಮಟ್ಟ ಹಾಗೂ  ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಕುರಿತು ಚರ್ಚಿಸಲಾಯಿತು. 20 ಕ್ಕೂ ಅಧಿಕ ತಜ್ಞರು ಭಾಗವಹಿಸಿದ್ದರು

Admin
ಮೂರು ದಿನಗಳ RSS ಬೈಟಕ್ ಮುಕ್ತಾಯ: ಶ್ರೀರಾಮ ಜನ್ಮಭೂಮಿ ಮಂದಿರದ ದಾನ ಪೆಟ್ಟಿಗೆಯ ಕಾಣಿಕೆಯ  ಅಕ್ರಮಕ್ಕೆ ಖೇದ ರಾಷ್ಟ್ರೀಯ ಸುದ್ದಿ

ಮೂರು ದಿನಗಳ RSS ಬೈಟಕ್ ಮುಕ್ತಾಯ: ಶ್ರೀರಾಮ ಜನ್ಮಭೂಮಿ ಮಂದಿರದ ದಾನ ಪೆಟ್ಟಿಗೆಯ ಕಾಣಿಕೆಯ ಅಕ್ರಮಕ್ಕೆ ಖೇದ

ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸದಂತೆ ತೀರ್ಥಕ್ಷೇತ್ರ ನ್ಯಾಸ ಖಚಿತಪಡಿಸಿಕೊಳ್ಳಬೇಕು. ಇದರಿಂದ ಸಮಸ್ತ ರಾಮಭಕ್ತರು ರಾಮ ಮಂದಿರದ ಮೇಲೆ ಹೊಂದಿರುವ ಶ್ರದ್ಧೆ ಮತ್ತು ಆಳವಾದ ನಂಬಿಕೆಗೆ ಧಕ್ಕೆಯಾಗಬಾರದು ಎಂದು ಸೂಚನೆ

Admin