ಬ್ರೇಕಿಂಗ್
ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ 60 ಸಾವಿರ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ಮೂಲಕ ಪರ್ಯಾಯ ವ್ಯವಸ್ಥೆ : ಮುಖ್ಯಮಂತ್ರಿ ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ಬೆಳಗಾವಿ ಅರಣ್ಯ ವಲಯದ 7 ಜಲಪಾತ ವೀಕ್ಷಣೆಗೆ  ಇನ್ನೊಂದು ತಿಂಗಳಲ್ಲಿ ಪರಿಸರ ಸ್ನೇಹಿ ಇಕೋ ಟೂರಿಸಂ ಅವಕಾಶ : ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌   ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ 60 ಸಾವಿರ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ಮೂಲಕ ಪರ್ಯಾಯ ವ್ಯವಸ್ಥೆ : ಮುಖ್ಯಮಂತ್ರಿ ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ಬೆಳಗಾವಿ ಅರಣ್ಯ ವಲಯದ 7 ಜಲಪಾತ ವೀಕ್ಷಣೆಗೆ  ಇನ್ನೊಂದು ತಿಂಗಳಲ್ಲಿ ಪರಿಸರ ಸ್ನೇಹಿ ಇಕೋ ಟೂರಿಸಂ ಅವಕಾಶ : ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌   ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ
11 ಜುಲೈ 2026
ಮುಖಪುಟ ನ್ಯೂಸ್

ನ್ಯೂಸ್

58 ಲೇಖನಗಳು

ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಸುದ್ದಿ

ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ

ಅರ್ಹ ಮತದಾರರಿಗೆ ಅಗತ್ಯ ನೆರವು ನೀಡಿ, ಯಾವುದೇ ಅರ್ಹ ವ್ಯಕ್ತಿಯ ಹೆಸರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಜಾಗೃತಿ ಮೂಡಿಸೋಣ. ಪ್ರಜಾಪ್ರಭುತ್ವವನ್ನು ಬಲಪಡಿಸೋಣ... ಪ್ರತಿಯೊಬ್ಬ ಅರ್ಹ ಮತದಾರನ ಹಕ್ಕನ್ನು ಸಂರಕ್ಷಿಸೋಣ ಎಂದು ಸೂಚಿಸಿದ್ದಾರೆ

Admin
ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಕರ್ನಾಟಕ ಸುದ್ದಿ

ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 

ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನದ ಹುಂಡಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಹಣಕಾಸಿನ ಪ್ರತಿಯೊಂದು ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಬೇಕು. ಅಯೋಧ್ಯೆಯ ರಾಮಮಂದಿರದ ಹುಂಡಿ ಹಣ ದುರ್ಬಳಕೆ ಘಟನೆಯಿಂದ ಎಚ್ಚೆತ್ತಕೊಳ್ಳಬೇಕು. ಮುಜರಾಯಿ ಇಲಾಖೆಯ ದೇವಸ್ಥಾನಗಳ ಹುಂಡಿಗಳ ನಿಗಾ ವಹಿಸಬೇಕು ಸಲಹೆ ನೀಡಲಾಗಿದೆ. 

Admin
ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಕರ್ನಾಟಕ ಸುದ್ದಿ

ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ

ಪ್ರತಿ ಕ್ಷೇತ್ರದಲ್ಲಿ ಬಡವರಿಗೆ ಐದರಿಂದ ಹತ್ತು ಸಾವಿರ ನಿವೇಶನಗಳನ್ನು ನೀಡಲು ಕ್ರಮ ವಹಿಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕೈಗಾರಿಕಾ ಪಾರ್ಕ್ ಸ್ಥಾಪನೆಗೆ ಯೋಜನೆ ರೂಪಿಸಲಾಗುತ್ತಿದೆ - ಡಿಕೆಶಿ

Admin
ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ಕರ್ನಾಟಕ ಸುದ್ದಿ

ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್

ಸರಕಾರವನ್ಮು ಜನರು ಹುಡುಕಬಾರದು. ಜನರ ಬಳಿ ಸರಕಾರ ಇರಬೇಕು ಎಂಬುದು ನನ್ನ ಮೊದಲ ಆದ್ಯತೆ. ಜನರನ್ನು ಕಚೇರಿಗೆ ಅಲೆಸುವುದು ನಿಲ್ಲಬೇಕು. ಅಧಿಕಾರಿಗಳು ಘನತೆಯಿಂದ ಇರಬೇಕು

Admin
ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭  ಸೇತುವೆಗಳು ಜಲಾವೃತ್ತ ಬೆಳಗಾವಿ ಜಿಲ್ಲೆಯ ಸುದ್ದಿ

ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ

೧೬ ಮನೆಗಳಿಗೆ ಭಾಗಶಃ ಹಾನಿಯಾಗಿದ್ದು ಎರಡು ಮನೆಗಳಿಗೆ ಪೂರ್ಣ ಪ್ರಮಾಣದ ಹಾನಿಯಾಗಿದೆ

Admin
ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ ಜಿಲ್ಲೆಯ ಸುದ್ದಿ

ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ

ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹ ಪರಿಸ್ಥಿತಿಯಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಎಸ್.ಡಿ.ಆರ್.ಎಫ್.‌ನ 5, ಅಗ್ನಿಶಾಮಕ ಇಲಾಖೆಯ 9, ತಾಲೂಕಿನಲ್ಲಿ 27 ಸೇರಿದಂತರ  ಒಟ್ಟು 41 ಬೋಟುಗಳು‌ ಲಭ್ಯವಿರುತ್ತವೆ. ಸಂಭವನೀಯ ಪ್ರವಾಹ ಸಂದರ್ಭದಲ್ಲಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಜಿಲ್ಲೆಯಲ್ಲಿ 397 ಪರಿಹಾರ ಕೇಂದ್ರ ಹಾಗೂ 129 ಗೋಶಿಬಿರಗಳನ್ನು ಗುರುತಿಸಲಾಗಿದೆ  ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Admin
ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ ಬೆಳಗಾವಿ ಜಿಲ್ಲೆಯ ಸುದ್ದಿ

ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ

ಜುಲೈ 8 ರಂದು ಮುಂಬೈಯಲ್ಲಿ ಅಲ್ಲಿಯ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗಡಿವಿವಾದ ಸಂಬಂಧ ಉನ್ನತಾಧಿಕಾರ ಸಮಿತಿಯ ಸಭೆ ನಡೆಯಲಿದ್ದು, ಯಾವದೇ ಸಮಯದಲ್ಲಿ ಸುಪ್ರೀಂ ಕೋರ್ಟಿನ ಮುಂದೆ ಗಡಿವಿವಾದ ಪ್ರಕರಣ ವಿಚಾರಣೆಗೆ ಬರಬಹುದು. ಬೆಳಗಾವಿ ಪಾಲಿಕೆಯಲ್ಲಿ "ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ" ಎಂಬ ಗೊತ್ತುವಳಿ ಪಾಸಾದರೆ ಅದನ್ನು ಕರ್ನಾಟಕ ಪರವಾಗಿ ಕೋರ್ಟಿನಲ್ಲಿ ಸಲ್ಲಿಸಲು ಅವಕಾಶ ಸಿಗಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮುಖಂಡರು ವಿವರಿಸಿದ್ದಾರೆ.

Admin
ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು? ಕರ್ನಾಟಕ ಸುದ್ದಿ

ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು?

ಪದಚಾರಿಗಳ ಹಕ್ಕು ಸ್ಥಾಪಿಸಲು ಹೊರಟಿರುವ ಸಂದರ್ಭದಲ್ಲಿ ಸಚಿವ  ಕೃಷ್ಣ ಬೈರೇಗೌಡರು ಹಾಗು ಜನಪ್ರತಿನಿಧಿತ್ವದ ಸರ್ಕಾರ, ಕಾರ್ಯರೂಪಕ್ಕಾಗಿ ಕ್ಷೇತ್ರಕ್ಕೆ ಇಳಿಯುವ ಆಡಳಿತ ವ್ಯವಸ್ಥೆ  ಬೀದಿ ಬದಿ ವ್ಯಾಪಾರಿಗಳು ಯಾಕಿದ್ದಾರೆ ಎಂಬುದನ್ನೂ ಗಮನಿಸಬೇಕಿದೆ. ಭಾರತದ ಜನರ ದುಡಿಮೆಯ ಅವಕಾಶ, ಆದಾಯ, ಕುಟುಂಬ ನಿರ್ವಹಣೆಯ ಕನಿಷ್ಟ ಖರ್ಚುಗಳು, ಸಾಮಾಜಿಕ ಸಮೀಕರಣಗಳನ್ನೂ ಗಮನಿಸಬೇಕಿದೆ ಎಂದು ನಾಗರಿಕ ಸಮಾಜ ಮಾತನಾಡಿಕೊಳ್ಳುತ್ತಿದೆ.

Admin