ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಮುಖಪುಟ ನ್ಯೂಸ್

ನ್ಯೂಸ್

87 ಲೇಖನಗಳು

ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ ಜಿಲ್ಲೆಯ ಸುದ್ದಿ

ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ

ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹ ಪರಿಸ್ಥಿತಿಯಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಎಸ್.ಡಿ.ಆರ್.ಎಫ್.‌ನ 5, ಅಗ್ನಿಶಾಮಕ ಇಲಾಖೆಯ 9, ತಾಲೂಕಿನಲ್ಲಿ 27 ಸೇರಿದಂತರ  ಒಟ್ಟು 41 ಬೋಟುಗಳು‌ ಲಭ್ಯವಿರುತ್ತವೆ. ಸಂಭವನೀಯ ಪ್ರವಾಹ ಸಂದರ್ಭದಲ್ಲಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಜಿಲ್ಲೆಯಲ್ಲಿ 397 ಪರಿಹಾರ ಕೇಂದ್ರ ಹಾಗೂ 129 ಗೋಶಿಬಿರಗಳನ್ನು ಗುರುತಿಸಲಾಗಿದೆ  ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Admin
ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ ಬೆಳಗಾವಿ ಜಿಲ್ಲೆಯ ಸುದ್ದಿ

ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ

ಜುಲೈ 8 ರಂದು ಮುಂಬೈಯಲ್ಲಿ ಅಲ್ಲಿಯ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗಡಿವಿವಾದ ಸಂಬಂಧ ಉನ್ನತಾಧಿಕಾರ ಸಮಿತಿಯ ಸಭೆ ನಡೆಯಲಿದ್ದು, ಯಾವದೇ ಸಮಯದಲ್ಲಿ ಸುಪ್ರೀಂ ಕೋರ್ಟಿನ ಮುಂದೆ ಗಡಿವಿವಾದ ಪ್ರಕರಣ ವಿಚಾರಣೆಗೆ ಬರಬಹುದು. ಬೆಳಗಾವಿ ಪಾಲಿಕೆಯಲ್ಲಿ "ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ" ಎಂಬ ಗೊತ್ತುವಳಿ ಪಾಸಾದರೆ ಅದನ್ನು ಕರ್ನಾಟಕ ಪರವಾಗಿ ಕೋರ್ಟಿನಲ್ಲಿ ಸಲ್ಲಿಸಲು ಅವಕಾಶ ಸಿಗಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮುಖಂಡರು ವಿವರಿಸಿದ್ದಾರೆ.

Admin
ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು? ಕರ್ನಾಟಕ ಸುದ್ದಿ

ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು?

ಪದಚಾರಿಗಳ ಹಕ್ಕು ಸ್ಥಾಪಿಸಲು ಹೊರಟಿರುವ ಸಂದರ್ಭದಲ್ಲಿ ಸಚಿವ  ಕೃಷ್ಣ ಬೈರೇಗೌಡರು ಹಾಗು ಜನಪ್ರತಿನಿಧಿತ್ವದ ಸರ್ಕಾರ, ಕಾರ್ಯರೂಪಕ್ಕಾಗಿ ಕ್ಷೇತ್ರಕ್ಕೆ ಇಳಿಯುವ ಆಡಳಿತ ವ್ಯವಸ್ಥೆ  ಬೀದಿ ಬದಿ ವ್ಯಾಪಾರಿಗಳು ಯಾಕಿದ್ದಾರೆ ಎಂಬುದನ್ನೂ ಗಮನಿಸಬೇಕಿದೆ. ಭಾರತದ ಜನರ ದುಡಿಮೆಯ ಅವಕಾಶ, ಆದಾಯ, ಕುಟುಂಬ ನಿರ್ವಹಣೆಯ ಕನಿಷ್ಟ ಖರ್ಚುಗಳು, ಸಾಮಾಜಿಕ ಸಮೀಕರಣಗಳನ್ನೂ ಗಮನಿಸಬೇಕಿದೆ ಎಂದು ನಾಗರಿಕ ಸಮಾಜ ಮಾತನಾಡಿಕೊಳ್ಳುತ್ತಿದೆ.

Admin
ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಏಕೀಕೃತ ಮಾರ್ಗಸೂಚಿ ಬಿಡುಗಡೆಗೊಳಿಸಿದ ಗೃಹ ಸಚಿವರು ಕರ್ನಾಟಕ ಸುದ್ದಿ

ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಏಕೀಕೃತ ಮಾರ್ಗಸೂಚಿ ಬಿಡುಗಡೆಗೊಳಿಸಿದ ಗೃಹ ಸಚಿವರು

ಗೃಹ ಇಲಾಖೆಯ ಹೊಸ ಮಾರ್ಗಸೂಚಿಗಳ ಮೂಲಕ, ಪೊಲೀಸ್ ಇಲಾಖೆಯ ವಿವಿಧ ಹಂತಗಳಲ್ಲಿ ಮಾಧ್ಯಮಗಳಿಗೆ ನೀಡಲಾಗುವ ಮಾಹಿತಿ, ಅಪರಾಧ ಪ್ರಕರಣಗಳ ತನಿಖಾ ವಿವರಗಳು ಹಾಗೂ ಸಾರ್ವಜನಿಕ ಪ್ರಕಟಣೆಗಳ ಕುರಿತು ಸ್ಪಷ್ಟ ನಿಯಮಾವಳಿ ಜಾರಿಗೆ ತರಲಾಗಿದೆ

Admin
ಬೆಳಗಾವಿ  ಗಡಿ ವಿಷಯ ಕಾನೂನಾತ್ಮಕವಾಗಿ ಸರ್ಕಾರ   ಗಂಭೀರವಾಗಿ ಪರಿಗಣಿಸಲು ಕನ್ನಡ ಮನಸ್ಸುಗಳ ಒಕ್ಕೊರಲ ಆಗ್ರಹ ಕರ್ನಾಟಕ ಸುದ್ದಿ

ಬೆಳಗಾವಿ  ಗಡಿ ವಿಷಯ ಕಾನೂನಾತ್ಮಕವಾಗಿ ಸರ್ಕಾರ ಗಂಭೀರವಾಗಿ ಪರಿಗಣಿಸಲು ಕನ್ನಡ ಮನಸ್ಸುಗಳ ಒಕ್ಕೊರಲ ಆಗ್ರಹ

ಗಡಿ ದಾವೆಯನ್ನು ಪ್ರಾಥಮಿಕ ಹಂತದಲ್ಲಿಯೇ ನ್ಯಾಯಾಲಯವು ತಿರಸ್ಕರಿಸುವಂತೆ ಸೂಕ್ತ ಕಾನೂನು ಕ್ರಮವನ್ನು ರಾಜ್ಯ ಸರಕಾರ ಕೈಕೊಳ್ಳಬೇಕು. ಬೆಳಗಾವಿ ಗಡಿಗೆ ಸಂಬಂಧಿಸಿದಂತೆ ರಚಿಸಲಾದ ಗಡಿ ಸಂರಕ್ಷಣಾ ಆಯೋಗ ಬೆಂಗಳೂರಿನ ಬಹುಮಹಡಿ ಕಟ್ಟಡದಲ್ಲಿದ್ದು ಅದನ್ನು ಬೆಳಗಾವಿಯ ಸುವರ್ಣ ಸೌಧಕ್ಕೆ ಸ್ಥಳಾಂತರಿಸಬೇಕು - ಆಗ್ರಹ

Admin
ಲಕ್ಷಾಂತರ ಸಮಸ್ಯೆಗಳು ಕಂದಾಯ ಇಲಾಖೆಯ ಮುಂದೆ ಹಾಗೇ ಬಿದ್ದಿವೆ; ಗೊಲ್ಲರ ಹಟ್ಟಿಗಳಿಗೆ ಇದುವರೆಗೆ ಸೌಕರ್ಯ ಒದಗಿಸಲು ಸಾಧ್ಯವಾಗಿಲ್ಲ : ಉಪ ಮುಖ್ಯಮಂತ್ರಿ  ಜಿ.ಪರಮೇಶ್ವರ ಕರ್ನಾಟಕ ಸುದ್ದಿ

ಲಕ್ಷಾಂತರ ಸಮಸ್ಯೆಗಳು ಕಂದಾಯ ಇಲಾಖೆಯ ಮುಂದೆ ಹಾಗೇ ಬಿದ್ದಿವೆ; ಗೊಲ್ಲರ ಹಟ್ಟಿಗಳಿಗೆ ಇದುವರೆಗೆ ಸೌಕರ್ಯ ಒದಗಿಸಲು ಸಾಧ್ಯವಾಗಿಲ್ಲ : ಉಪ ಮುಖ್ಯಮಂತ್ರಿ  ಜಿ.ಪರಮೇಶ್ವರ

ಕಂದಾಯ ದಿನಾಚರಣೆಯನ್ನು ಅಧಿಕಾರಿಗಳಾದ ತಾವು ಏನೆಂದು ಭಾವಿಸಿರುವಿರೋ  ಗೊತ್ತಿಲ್ಲ. ಆದರೆ, ಜನರ ಹತ್ತಿರ ಹೋಗಿ ಜನಪರ ಸೇವೆಯ ಜವಾಬ್ದಾರಿಯನ್ನು ನಿಷ್ಠೆ ಹಾಗೂ ಪ್ರಾಮಾಣಿಕವಾಗಿ ನಿರ್ವಹಿಸುವುದನ್ನು ನೆನಪಿಸಿಕೊಳ್ಳುವುದು ಅದರ ಉದ್ದೇಶವಾಗಿದೆ. ಈ ಉದ್ದೇಶದಿಂದಲೇ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಹನ್ನೊಂದು ವರ್ಷಗಳ ಹಿಂದೆ ಕಂದಾಯ ದಿನಾಚರಣೆಯನ್ನು ಆರಂಭಿಸಿದ್ದರು - ಪರಮೇಶ್ವರ

Admin
ಬರ ನಿರ್ವಹಣೆಗೆ ಕ್ರಿಯಾ ಯೋಜನೆ : ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಕರ್ನಾಟಕ ಸುದ್ದಿ

ಬರ ನಿರ್ವಹಣೆಗೆ ಕ್ರಿಯಾ ಯೋಜನೆ : ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ

ವಾಡಿಕೆಯಂತೆ ಮುಂಗಾರು ಮಳೆಯಾಗದೇ ಹೋದರೆ ಕಂಡರಿಯದ ಭೀಕರ ಬರ ಪರಿಸ್ಥಿತಿ ಎದುರಿಸಬೇಕಾಗುತ್ತದೆ.  ಆವಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿಯಮನುಸಾರ ಬರಪರಿಸ್ಥಿತಿಯನ್ನು ಘೋಷಿಸಲಾಗುವುದು ಎಂದು ಕಂದಾಯ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ

Admin
ಎಸ್ ಐ ಆರ್ ಪ್ರಕ್ರಿಯೆ ಪ್ರಜಾ ತಾಂತ್ರಿಕಗೊಳ್ಳಲಿ : ಜನಪರ ಸಂಘಟನೆಗಳ ಒತ್ತಾಯ ಬೆಳಗಾವಿ ಜಿಲ್ಲೆಯ ಸುದ್ದಿ

ಎಸ್ ಐ ಆರ್ ಪ್ರಕ್ರಿಯೆ ಪ್ರಜಾ ತಾಂತ್ರಿಕಗೊಳ್ಳಲಿ : ಜನಪರ ಸಂಘಟನೆಗಳ ಒತ್ತಾಯ

ಚುನಾವಣಾ ಆಯೋಗವು ಸರ್ವಾಧಿಕಾರಿ ಧೋರಣೆಯಿಂದ ಲಾಜಿಕಲ್ ಡಿಸ್ಕ್ರಿಪೆನ್ಸಿ ಸಾಫ್ಟ್ ವೇರ್ ಬಳಸಬಾರದು; ಜನರಿಗೆ ಅಪೀಲ್ ಹಾಕಲು ಸೂಕ್ತ ಸಮಯಾವಕಾಶ ನೀಡಬೇಕು, ಇಲ್ಲದೇ ಹೋದಲ್ಲಿ ಕರ್ನಾಟಕದಲ್ಲಿ ಬೃಹತ್ ಜನಾಂದೋಲನವಾಗಿ ರೂಪುಗೊಳ್ಳುವುದು ಖಚಿತ ಎಂಬ ಎಚ್ಚರಿಕೆಯನ್ನು ಮನವಿ ಪತ್ರದ ಮೂಲಕ ಸಂಘಟನೆಗಳು ವ್ಯಕ್ತಪಡಿಸಿವೆ.

Admin