ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಮುಖಪುಟ ನ್ಯೂಸ್

ನ್ಯೂಸ್

87 ಲೇಖನಗಳು

132 ಜನರಿಂದ ಸ್ವಯಂ ಪ್ರೇರಿತ ರಕ್ತದಾನ, ರಕ್ತದಾನಿಗಳಿಗೆ 1 ಲಕ್ಷ ರೂ. ವಿಮಾ - ಬಸವದಳದ ಮಾದರಿ‌ ಕಾರ್ಯ ಬೆಳಗಾವಿ ಜಿಲ್ಲೆಯ ಸುದ್ದಿ

132 ಜನರಿಂದ ಸ್ವಯಂ ಪ್ರೇರಿತ ರಕ್ತದಾನ, ರಕ್ತದಾನಿಗಳಿಗೆ 1 ಲಕ್ಷ ರೂ. ವಿಮಾ - ಬಸವದಳದ ಮಾದರಿ‌ ಕಾರ್ಯ

132 ಜನರಿಂದ ರಕ್ತದಾನ, ರಕ್ತದಾನಿಗಳಿಗೆ 1 ಲಕ್ಷ ರೂ. ವಿಮಾ: ಬಸವ ಕಾಯಕ ಜೀವಿಗಳ ಸಂಘ, ರಾಷ್ಟ್ರೀಯ ಬಸವ ದಳ ಮಾದರಿ ಕಾರ್ಯ

Admin
ಹಿಂಡಲ್ಕಾ ಕಂಪನಿ ನೌಕರ ಆತ್ಮಹತ್ಯೆ ಪ್ರಕರಣ: ಮಧ್ಯ ಪ್ರವೇಶಿಸಿ ತಕ್ಷಣ ಪರಿಹಾರ ಒದಗಿಸಿದ ಜಿಲ್ಲಾ ಆಡಳಿತ ಬೆಳಗಾವಿ ಜಿಲ್ಲೆಯ ಸುದ್ದಿ

ಹಿಂಡಲ್ಕಾ ಕಂಪನಿ ನೌಕರ ಆತ್ಮಹತ್ಯೆ ಪ್ರಕರಣ: ಮಧ್ಯ ಪ್ರವೇಶಿಸಿ ತಕ್ಷಣ ಪರಿಹಾರ ಒದಗಿಸಿದ ಜಿಲ್ಲಾ ಆಡಳಿತ

ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕ ಆಸೀಫ್‌ ಸೇಠ, ಬೆಳಗಾವಿ ಪೊಲೀಸ್‌ ಆಯುಕ್ತ ಬೊರಸೆ ಭೂಷಣ ಹಾಗೂ ಸಾವಿಗೀಡಾದ ಕುಟುಂಬ ವರ್ಗ, ಮುಖಂಡರು ಮತ್ತು ಕೆಲ ಗ್ರಾಮಸ್ಥರ ಸಮ್ಮುಖದಲ್ಲಿ ಈ ತೀರ್ಮಾಣ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Admin
ಸಾಮರಸ್ಯ ಕೆಡಿಸುವ ಎಂಇಎಸ್‌, ಶಿವಸೇನೆ ನಿಷೇಧಕ್ಕೆ ಕರವೇ ಆಗ್ರಹ ಬೆಳಗಾವಿ ಜಿಲ್ಲೆಯ ಸುದ್ದಿ

ಸಾಮರಸ್ಯ ಕೆಡಿಸುವ ಎಂಇಎಸ್‌, ಶಿವಸೇನೆ ನಿಷೇಧಕ್ಕೆ ಕರವೇ ಆಗ್ರಹ

ಸಂಘಟನೆಗಳು ಮೇಲಿಂದ ಮೇಲೆ ಕನ್ನಡ ವಿರೋಧಿ ಹುನ್ನಾರಗಳನ್ನು ನಡೆಸುತ್ತಲೇ ಬಂದಿವೆ. ಆ ಮೂಲಕ  ಮುಗ್ಧ ಮರಾಠಿ ಬಾಂಧವರನ್ನು ದಾರಿ ತಪ್ಪಿಸಿ  ಉತ್ತಮ ಬಾಂಧವ್ಯ ಹಾಳುಗೆಡುವುತ್ತಿದ್ದಾರೆ.  ನಾಳೆ ನಡೆಲು ಉದ್ದೇಶಿರುವ ಹೋರಾಟಕ್ಕೆ ಜಿಲ್ಲಾ ಅಡಳಿತ ಮತ್ತು ಪೊಲೀಸ್‌ ಇಲಾಖೆ ಅವಕಾಶ ನೀಡಬಾರದು. ಒಂದು ವೇಳೆ ಅವಕಾಶ ಕೊಟ್ಟಿದ್ದಾರೆ ಪ್ರತಿಯಾಗಿ ಕರವೇ ಸ್ವಾಭಿಮಾನ ರ್ಯಾಲಿ ನಡೆಸುವುದು ಎಂದು ಎಚ್ಚರಿಕೆ ನೀಡಲಾಗಿದೆ

Admin
ಸೈಬರ್ ವಂಚನೆಯಿಂದ ಹಣ ಕಳೆದುಹೋಗದಂತೆ ಪೊಲೀಸ್ ಇಲಾಖೆ ಆಧುನಿಕ ತಂತ್ರಜ್ಞಾನದ ಬಿಗಿಕ್ರಮ - ಪ್ರಿಯಾಂಕ ಖರ್ಗೆ ಕರ್ನಾಟಕ ಸುದ್ದಿ

ಸೈಬರ್ ವಂಚನೆಯಿಂದ ಹಣ ಕಳೆದುಹೋಗದಂತೆ ಪೊಲೀಸ್ ಇಲಾಖೆ ಆಧುನಿಕ ತಂತ್ರಜ್ಞಾನದ ಬಿಗಿಕ್ರಮ - ಪ್ರಿಯಾಂಕ ಖರ್ಗೆ

ತಂತ್ರಜ್ಞಾನ ಹಾಗೂ ದಕ್ಷ ಅಧಿಕಾರಿಗಳ ಸಮಯೋಚಿತ ಕ್ರಮದಿಂದಾಗಿ ಕರ್ನಾಟಕವು ಸೈಬರ್ ವಂಚಕರ ಜಾಲವನ್ನು ಭೇದಿಸುವಲ್ಲಿ ಮತ್ತು ಸಾರ್ವಜನಿಕರ ದುಡಿಮೆಯ ಹಣವನ್ನು ರಕ್ಷಿಸುವಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿ ನಿಂತಿದೆ. ರಾಜ್ಯದ ಪೊಲೀಸರು ಬಳಸುತ್ತಿರುವ ವೈರ್‌ಲೆಸ್‌ ವ್ಯವಸ್ಥೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಮತ್ತಷ್ಟು ಸದೃಢಗೊಳಿಸುವುದು ನಮ್ಮ ಉದ್ದೇಶವಾಗಿದೆ.

Admin
ಕನ್ನಡಕ್ಕೆ ಮೊದಲ ಆದ್ಯತೆ ನೀಡಲು ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಬಿಳಿಮಲೆ ಆಗ್ರಹ ಕರ್ನಾಟಕ ಸುದ್ದಿ

ಕನ್ನಡಕ್ಕೆ ಮೊದಲ ಆದ್ಯತೆ ನೀಡಲು ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಬಿಳಿಮಲೆ ಆಗ್ರಹ

ಸಂಸ್ಥೆಯ ಪ್ರತಿನಿಧಿಗಳು ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನಾಗರಿಕರಿಗೆ ಸಂಬಂಧಿಸಿದ ಯಾವುದೇ ಮಾಹಿತಿ, ಅರ್ಜಿ ಅಥವಾ ದಾಖಲೆಗಳನ್ನು ಆಂಗ್ಲ ಭಾಷೆಯಲ್ಲಿ ನಿರೀಕ್ಷಿಸಿದಾಗ ನಾಗರಿಕರು ಅದನ್ನು ಕನ್ನಡದಲ್ಲಿಯೇ ಒದಗಿಸಲು ಆಗ್ರಹಿಸಬೇಕೆಂದು ನಾಡಿನ ಜನರಿಗೆ ಕರೆ

Admin
ಮಹಾದಾಯಿ, ಕೃಷ್ಣೆ, ಕಾವೇರಿ ಜಲ ವಿವಾದ ನಿವಾರಣೆಗೆ ರಾಜ್ಯ ಸರ್ಕಾರದ ಹೆಚ್ಚಿನ ಮುತವರ್ಜಿ ಅಗತ್ಯ : ನ್ಯಾಯವಾದಿ ಮೋಹನ ಕಾತರಕಿ  ಕರ್ನಾಟಕ ಸುದ್ದಿ

ಮಹಾದಾಯಿ, ಕೃಷ್ಣೆ, ಕಾವೇರಿ ಜಲ ವಿವಾದ ನಿವಾರಣೆಗೆ ರಾಜ್ಯ ಸರ್ಕಾರದ ಹೆಚ್ಚಿನ ಮುತವರ್ಜಿ ಅಗತ್ಯ : ನ್ಯಾಯವಾದಿ ಮೋಹನ ಕಾತರಕಿ

ಬೆಳಗಾವಿ ಮಹಾನಗರ ಪಾಲಿಕೆ "ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ" "ಗಡಿ ವಿವಾದಕ್ಕೆ ಮಹಾಜನ ವರದಿಯೇ ಅಂತಿಮ" ಎಂದು ಗೊತ್ತುವಳಿ ಅಂಗೀಕರಿಸಲು ಯಾವದೇ ತೊಡಕು ಇಲ್ಲ.

Admin