🎭 ಸಾಂಸ್ಕೃತಿಕ
Dr. K N Doddmani
·
·
59 ವೀಕ್ಷಣೆಗಳು
ಮೌಂಟ್ ಎವರೆಸ್ಟ್ ಏರಿದ ಸಂತೋಷ್ ಹಾಗೂ ಚಿನ್ಮಯಿಗೆ ಗೌರವ
ಅಸ್ಮಿತೆ ವರದಿ, ಜು.23: ವಿಶ್ವದ ಅತಿ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್ ಅನ್ನು ಯಶಸ್ವಿಯಾಗಿ ಏರಿದ ಸಂತೋಷ್ ದೇವರಾಜ ಹಾಗೂ ಡಾ. ಚಿನ್ಮಯಿ ಅವರು ವಿಧಾನಸೌಧದಲ್ಲಿಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿದರು.
ಈ ವೇಳೆ ರಾಜ್ಯದ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ಎತ್ತಿ ಹಿಡಿದ ಸಾಧಕರಿಬ್ಬರನ್ನೂ ಮುಖ್ಯಮಂತ್ರಿಗಳು ಸನ್ಮಾನಿಸಿ, ಅವರ ಸಾಧನೆ ಯುವಜನತೆಗೆ ಸ್ಫೂರ್ತಿಯಾಗಲಿ ಎಂದು ಶುಭ ಹಾರೈಸಿದರು.
ಈ ಲೇಖನ ಹಂಚಿಕೊಳ್ಳಿ