ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಮುಖಪುಟ ಶಿಕ್ಷಣ

ಶಿಕ್ಷಣ

15 ಲೇಖನಗಳು

ಎಂಜನಿಯರಿಂಗ್ ಪರೀಕ್ಷೆ ಮುಗಿಸಿ ಹೊರಬರುವಷ್ಟರಲ್ಲಿ ಫಲಿತಾಂಶ ಲಭ್ಯ - ವಿಟಿಯು ಸಾಧನೆ  ಶಿಕ್ಷಣ

ಎಂಜನಿಯರಿಂಗ್ ಪರೀಕ್ಷೆ ಮುಗಿಸಿ ಹೊರಬರುವಷ್ಟರಲ್ಲಿ ಫಲಿತಾಂಶ ಲಭ್ಯ - ವಿಟಿಯು ಸಾಧನೆ

6ನೇ ಸೆಮಿಸ್ಟರ್ ಪರೀಕ್ಷೆಗೆ ರಾಜ್ಯದ ವಿವಿಧ ಕಾಲೇಜುಗಳಲ್ಲಿ  60 ಸಾವಿರದ 856 ವಿದ್ಯಾರ್ಥಿಗಳು ಹಾಜರಿದ್ದರು. ಈ ಪೈಕಿ 46 ಸಾವಿರದ 762 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಪ್ರತಿಶತ 76.84 ಫಲಿತಾಂಶ ದಾಖಲಾಗಿದೆ. ಇತ್ತೀಚಿಗೆ 8 ನೇ ಸೆಮಿಸ್ಟರ್ ಫಲಿತಾಂಶವನ್ನು ಕೇವಲ 10 ನಿಮಿಷದಲ್ಲಿ ಪ್ರಕಟಿಸಲಾಗಿತ್ತು. ಈ ಮೂಲದ  ಫಲಿತಾಂಶ ಪ್ರಕಟಿಸಲು 10 ರಿಂದ 12 ದಿನಗಳ ತೆಗೆದುಕೊಳ್ಳಲಾಗುತ್ತಿತ್ತು. ಪ್ರಸ್ತುತ 5 ನಿಮಿಷದಲ್ಲಿ ಫಲಿತಾಂಶ ನೀಡಲಾಗಿದೆ.

Admin
ಡಿಜಿಟಲ್‌ ವಾರಸುದಾರಿಕೆ ಮಕ್ಕಳೊಂದಿಗೆ  ಸಮನ್ವಯ ಸಾಧಿತ ಶಿಕ್ಷಣ ಅಗತ್ಯ - ಶಿಕ್ಷಣ ತಜ್ಞರಾದ ವಿಷ್ಣು ಶಿಂಧೆಯೊಂದಿಗೆ ಸಂವಾದ ಶಿಕ್ಷಣ

ಡಿಜಿಟಲ್‌ ವಾರಸುದಾರಿಕೆ ಮಕ್ಕಳೊಂದಿಗೆ  ಸಮನ್ವಯ ಸಾಧಿತ ಶಿಕ್ಷಣ ಅಗತ್ಯ - ಶಿಕ್ಷಣ ತಜ್ಞರಾದ ವಿಷ್ಣು ಶಿಂಧೆಯೊಂದಿಗೆ ಸಂವಾದ

ಪ್ರಾಧ್ಯಾಪಕರು, ಚಿಂತಕರು ಮತ್ತು ಸಂವೇದನಾಶೀಲ ಬರಹಗಾರರಾದ ಡಾ.ವಿಷ್ಣು ಶಿಂಧೆ ಅವರು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರ ಮಂಡ್ಯ ಇಲ್ಲಿ ವಿಶೇಷ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿದ್ಯಾರ್ಥಿಗಳ ಕೇಂದ್ರೀಕೃತ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಮಧ್ಯ ಸಮನ್ವಯ ಸಾಧಿಸಿದರೆ ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯ. ಮಕ್ಕಳನ್ನು ಸಾಮಾಜೀಕರಣಗೊಳಿಸಿ ವ್ಯಕ್ತಿತ್ವ ರೂಪಿಸಿದರೆ ಅದೇ ಕೌಶಲ್ಯ ಆಧಾರಿ ಶಿಕ್ಷಣ. ಇಂದಿನ ವಿದ್ಯಾರ್ಥಿಗಳು ಡಿಜಿಟಲ್ ವಾರಸುದಾರರರು - ಹೀಗೆ ಅಸ್ಮಿತೆಯೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

Admin